ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾಸಾಶನ ಮಂಜೂರಾತಿ ಆಯ್ಕೆಸಮಿತಿಗೆ ವೆಂಕನಗೌಡ ನೇಮಕ

Last Updated 5 ಅಕ್ಟೋಬರ್ 2021, 9:22 IST
ಅಕ್ಷರ ಗಾತ್ರ

ಹೊಸಪೇಟೆ (ವಿಜಯನಗರ): ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಸಾಹಿತಿ ಕಲಾವಿದರಿಗೆ ಮಾಸಾಶನ ಮಂಜೂರಾತಿ ಆಯ್ಕೆ ಸಮಿತಿಗೆ ಸದಸ್ಯರನ್ನು ನೇಮಕ ಮಾಡಿದ್ದು, ಅದರಲ್ಲಿ ನಗರದ ಹಿರಿಯ ಗಿಟಾರ್ ಕಲಾವಿದ ವಿ.ಡಿ.ವೆಂಕನಗೌಡ ಸ್ಥಾನ ಪಡೆದಿದ್ದಾರೆ.

ಸಂಕಷ್ಟದಲ್ಲಿರುವ ಸಾಹಿತಿ, ಕಲಾವಿದರನ್ನು ಗುರುತಿಸಿ ಸರ್ಕಾರದ ಸೌಲಭ್ಯಗಳನ್ನು ಒದಗಿಸಲು ಸರ್ಕಾರ ಈ ಸಮಿತಿ ರಚಿಸಿದೆ. ಯಾವುದೇ ಕಲಾ ಪ್ರಕಾರಕ್ಕೆ ಸೇರಿದ ಹಿರಿಯ ಕಲಾವಿದರು ಮಾಸಾಶನಕ್ಕೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ 9880527743 ಸಂಪರ್ಕಿಸಬಹುದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT