ಬದುಕುಳಿಯುವ ಸಾಧ್ಯತೆ ಇರಲಿಲ್ಲ. ವೈದ್ಯರ ತಂಡದ ಸಲಹೆ ಮೇರೆಗೆ ಯಲ್ಲಪ್ಪ ಅವರ ತಂದೆ ಹನುಮಂತಪ್ಪನವರು ಮಗನ ಅಂಗಾಂಗ ದಾನಕ್ಕೆ ಒಪ್ಪಿದ್ದಾರೆ. ಸೆ. 26ರಂದು ವೈದ್ಯರ ತಂಡ ಬಂದು ಯಲ್ಲಪ್ಪ ಅವರ ಸಂಬಂಧಿಕರ ಒಪ್ಪಿಗೆ ಪಡೆದು, ಸೆ. 27ರಂದು ಶಸ್ತ್ರಚಿಕಿತ್ಸೆ ನಡೆಸಿ, ಹೃದಯ, ಕಣ್ಣು, ಕಿಡ್ನಿ, ಯಕೃತ್ ತೆಗೆದು ಬೇರೆ ಬೇರೆ ಆಸ್ಪತ್ರೆಗಳಿಗೆ ಸಾಗಿಸಿದ್ದಾರೆ.