ಇನ್ನು ಹಂಪಿಯ ವಿಜಯವಿಠ್ಠಲ ದೇವಸ್ಥಾನ, ಪುರಂದರ ಮಂಟಪ ಹಾಗೂ ಎದುರು ಬಸವಣ್ಣ ಬಳಿ ವೇದಿಕೆಗೆ ಪರಿಶೀಲನೆ ನಡೆದಿದೆ. ಅಧಿಕಾರಿಗಳು ಈಗಾಗಲೇ ಸ್ಥಳ ವೀಕ್ಷಣೆ ಮಾಡಿದ್ದು, ಎರಡು ಸ್ಥಳ ನಿಗದಿಯಾಗಲಿದೆ. ಜೊತೆಗೆ ಬರುವ ಪ್ರತಿನಿಧಿಗಳಿಗೆ ಸೂಕ್ತ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ಸಿದ್ಧತೆಗಳನ್ನು ಕೈಗೊಳ್ಳಲಾಗುತ್ತದೆ ಎಂದರು.