ಆಸ್ಪತ್ರೆಗೆ ದಾಖಲಾದ ವ್ಯಕ್ತಿಯ ಆರೋಗ್ಯ ವಿಚಾರಿಸಿದ ಭಗತ್ ಸಿಂಗ್ ರಕ್ತಧಾನಿಗಳ ಸಂಘದ ಅಧ್ಯಕ್ಷರೂ ಆಗಿರುವ ಆಟೋರಿಕ್ಷಾ ಟಾಟಾ ಎಸಿ, ಮಿನಿ ಲಾರಿ ಚಾಲಕರ ಸಂಘದ ಅಧ್ಯಕ್ಷ ಕೆ.ಎಂ.ಸಂತೋಷ್ ಕುಮಾರ್ ಹಾಗೂ ಮುಖಂಡರಾದ ನಬಿಸಾಬ್, ಅಲ್ತಾಫ್, ಕೋತಿಗಳ ಕಡತಕ್ಕೆ ಒಳಗಾಗಿರುವ ಜನರ ಚಿಕಿತ್ಸೆ ವೆಚ್ಚವನ್ನು ಸಂಬಂಧಪಟ್ಟ ಇಲಾಖೆ ಭರಿಸಬೇಕು ಹಾಗೂ ಪರಿಹಾರ ನೀಡಬೇಕು ಎಂದು ಆಗ್ರಹಿಸಿದ್ದಾರೆ.