‘ಅಂದಿನ ಕಾರ್ಯಕ್ರಮದಲ್ಲಿ ಜಿಲ್ಲೆ ಘೋಷಿಸಿರುವ ಮಾಜಿ ಮುಖ್ಯಮಂತ್ರಿ, ಶಾಸಕ ಬಿ.ಎಸ್. ಯಡಿಯೂರಪ್ಪ ಸೇರಿದಂತೆ ಹಾಲಿ, ಮಾಜಿ ಶಾಸಕ, ಸಚಿವರು ಪಾಲ್ಗೊಳ್ಳುವರು. ಹಂಪಿ ವಾಸ್ತುಶಿಲ್ಪದ ಮಾದರಿಯಲ್ಲಿ 100 ಅಡಿ ಭವ್ಯ ವೇದಿಕೆ ನಿರ್ಮಿಸಲಾಗುತ್ತದೆ. ನಗರದ ಕ್ರೀಡಾಂಗಣದ ಸುತ್ತ ಬೃಹತ್ ಎಲ್ಇಡಿ ಪರದೆ ಅಳವಡಿಸಲಾಗುವುದು. ಹೆಚ್ಚಿನ ಜನಸಂದಣಿ ಆಗದಂತೆ ನೋಡಿಕೊಳ್ಳಲಾಗುವುದು. ಶನಿವಾರದಿಂದಲೇ ಸಿದ್ಧತಾ ಕಾರ್ಯಗಳು ನಡೆಯಲಿವೆ’ ಎಂದು ಮಾಹಿತಿ ನೀಡಿದರು.