ಸಿಪಿಐ ವಸಂತ ಎಸ್.ಅಸೋದೆ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ವೈ. ರವಿಕುಮಾರ್, ಪಟ್ಟಣ ಪಂಚಾಯ್ತಿ ಮುಖ್ಯಾಧಿಕಾರಿ ಫಿರೋಜ್ ಖಾನ್, ಕ್ಷೇತ್ರ ಸಮನ್ವಯಾಧಿಕಾರಿ ಎಸ್.ಎಸ್. ಜಗದೀಶ್, ಬಿಸಿಯೂಟ ಯೋಜನಾಧಿಕಾರಿ ಆಂಜನೇಯ, ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಯ ಪ್ರಾಚಾರ್ಯ ನಾಗರಾಜ ಕನ್ನೀಹಳ್ಳಿ, ಪಿಎಸ್ಐ ಧನಂಜಯ, ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢ ಶಾಲಾ ವಿಭಾಗದ ಶಿಕ್ಷಕ ಕೆ.ಪಿ.ಎಂ. ಸ್ವಾಮಿ, ಕಂದಾಯ ನಿರೀಕ್ಷಕ ಕುಮಾರಸ್ವಾಮಿ, ಚುನಾವಣಾ ವಿಭಾಗದ ಶಿವಕುಮಾರ್ ಗೌಡ ಇದ್ದರು.