ಶನಿವಾರ, 5 ಜುಲೈ 2025
×
ADVERTISEMENT
ADVERTISEMENT

ಬಾರದ ತುಂಗಭದ್ರೆಯ ಹಿನ್ನೀರು: ರೈತರಲ್ಲಿ ಮೊಗದಲ್ಲಿ ಮೂಡಿದ ಆತಂಕ

Published : 29 ಆಗಸ್ಟ್ 2024, 6:27 IST
Last Updated : 29 ಆಗಸ್ಟ್ 2024, 6:27 IST
ಫಾಲೋ ಮಾಡಿ
Comments
ಹಗರಿಬೊಮ್ಮನಹಳ್ಳಿ ತಾಲ್ಲೂಕಿನ ಮಾಲವಿ ಜಲಾಶಯಕ್ಕೆ ತುಂಗಭದ್ರಾ ಜಲಾಶಯದಿಂದ ಪೈಪ್ ಮೂಲಕ ಹರಿಯುತ್ತಿದ್ದ ನೀರು ಸ್ಥಗಿತಗೊಂಡಿದೆ
ಹಗರಿಬೊಮ್ಮನಹಳ್ಳಿ ತಾಲ್ಲೂಕಿನ ಮಾಲವಿ ಜಲಾಶಯಕ್ಕೆ ತುಂಗಭದ್ರಾ ಜಲಾಶಯದಿಂದ ಪೈಪ್ ಮೂಲಕ ಹರಿಯುತ್ತಿದ್ದ ನೀರು ಸ್ಥಗಿತಗೊಂಡಿದೆ
ತುಂಗಭದ್ರ ನದಿಯಲ್ಲಿ ಒಳಹರಿವು ಕಡಿಮೆಯಾಗಿದೆ. ಜಲಾನಯನ ಪ್ರದೇಶದಲ್ಲಿ ಮಳೆಯಾದಲ್ಲಿ ನೀರು ಹರಿಸುವುದಕ್ಕೆ ಚಾಲನೆ ನೀಡಲಗುವುದು.
–ರಾಘವೇಂದ್ರ ಎಇಇ ಸಿಂಗಟಾಲೂರು ಯೋಜನೆ
ನಿರಂತರವಾಗಿ ತುಂಗಭದ್ರಾ ನದಿಯಿಂದ ನೀರು ಹರಿಸುವ ಇಚ್ಛಾಶಕ್ತಿ ಜನಪ್ರತಿನಿಧಿಗಳಿಗೆ ಇರಬೇಕು. ನೀರು ಹರಿಸುವ ಯಂತ್ರಗಳನ್ನು ಸ್ಥಗಿತಗೊಳಿಸದಂತೆ ಸೂಚನೆ ನೀಡಬೇಕು.
–ಕೆ.ರೇವಣಸಿದ್ದಪ್ಪ ರೈತ ಮಾಲವಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT