ತಾಲ್ಲೂಕಿನ ನದಿ ತೀರ ಗ್ರಾಮಗಳಾದ ಮಕರಬ್ಬಿ–ಬ್ಯಾಲಹುಣ್ಸಿ ರಸ್ತೆ ಸಂಪರ್ಕ ಎರಡು ದಿನದಿಂದ ಕಡಿತವಾಗಿದೆ.ಹರವಿ, ಕುರುವತ್ತಿ, ಲಿಂಗನಾಯಕನಹಳ್ಳಿ, ಕೋಟಿಹಾಳ, ಅಂಗೂರು, ಮರಕಬ್ಬಿ, ಬ್ಯಾಲಹುಣ್ಸಿ, ನಂದಿಗಾವಿ, ಬನ್ನಿಮಟ್ಟಿ ಗ್ರಾಮಗಳ ನದಿ ತೀರದ ಹೊಲ, ಗದ್ದೆಗಳಿಗೆ ಅಪಾರ ಪ್ರಮಾಣದ ನೀರು ನುಗ್ಗಿದ್ದು, ಭತ್ತ, ಮೆಕ್ಕೆಜೋಳ, ಕಬ್ಬ ನೀರನ್ನು ನದಿಗೆ ಹರಿಸಲಾಗುತ್ತಿದೆ. ಇದರಿಂದ ನದಿ ತೀರದ ಹಳ್ಳಿಗಳಲ್ಲಿ ಪ್ರವಾಹ ಭೀತಿ ಎದುರಾಗಿದೆ.