‘ಸರ್ಕಾರವು ಕಲೆ ಮತ್ತು ಕಲಾವಿದರನ್ನು ಪ್ರೋತ್ಸಾಹಿಸುತ್ತಿರುವ ಕಾರ್ಯ ಶ್ಲಾಘನೀಯವಾಗಿದೆ. ಕಲಾವಿದರು ಇದರ ಸದುಪಯೋಗ ಪಡಿಸಿಕೊಂಡು ಸಾಧನೆ ಮಾಡಬೇಕು’ ಎಂದು ಹೇಳಿದರು.
ಕಾರ್ಯಕ್ರಮ ಉದ್ಘಾಟಿಸಿದ ಜಿಲ್ಲಾ ಉಸ್ತುವಾರಿ ಸಚಿವ ಆನಂದ್ ಸಿಂಗ್ ಮಗ ಸಿದ್ದಾರ್ಥ ಸಿಂಗ್, ‘ಲಲಿತಕಲೆಗಳಲ್ಲಿ ಸಂಗೀತಕ್ಕೆ ಅಗ್ರ ಸ್ಥಾನವಿದೆ. ಸಂಗೀತ ಕಾರ್ಯಕ್ರಮಗಳು ಜನಮನ ರಂಜಿಸುತ್ತವೆ’ ಎಂದರು.