ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ಸಹಾಯಕ ಆಯುಕ್ತ ಎಂ.ಎಚ್.ಪ್ರಕಾಶ್ ರಾವ್, ಎಎಸ್ಐ ಬಸವರಾಜ್, ತಾಲ್ಲೂಕು ಪಂಚಾಯಿತಿ ಸದಸ್ಯ ಪಾಲಪ್ಪ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರಾಜೇಶ್ವರಿ, ತಿಪ್ಪನಗೌಡ ಸುರಪುರ, ಕಲಾವೃಂದದ ಸಂಸ್ಥಾಪಕ ಅಧ್ಯಕ್ಷ ಅಂಗಡಿ ವಾಮದೇವ, ಎಚ್.ಕೆ.ಶರಣೇಶ, ಎ.ದೊಡ್ಡಬಸಪ್ಪ, ಕೆ.ಪಂಪನಗೌಡ ಇದ್ದರು.