ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅನುಪಮ್ ಅಗರವಾಲ, ಜಿಲ್ಲಾ ಪಂಚಾಯ್ತಿ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಗೋವಿಂದ ರೆಡ್ಡಿ, ಹೆಚ್ಚುವರಿ ಜಿಲ್ಲಾಧಿಕಾರಿ ಡಾ. ಔದ್ರಾಮ, ಉಪವಿಭಾಗಾಧಿಕಾರಿ ಸೋಮಲಿಂಗ ಗೆಣ್ಣೂರ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ರಾಮ ಅರಸಿದ್ದಿ, ಡಿ.ಎಸ್.ಪಿ ಲಕ್ಷ್ಮೀ ನಾರಾಯಣ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಮಹೇಶ ಪೊದ್ದಾರ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಪೂಜಾರಿ, ಸಮಾಜದ ಮುಖಂಡರಾದ ಸಿದ್ರಾಮಪ್ಪ ಉಪ್ಪಿನ, ಬಸಯ್ಯ ಹಿರೇಮಠ, ಶರಣು ಸಬರದ, ಸೋಮನಗೌಡ ಕಲ್ಲೂರ, ಡಾ.ಬಾಬು ನಾಗೂರ, ಎಸ್.ಜಿ ನಾಗಠಾಣ, ಸಂಗು ಸಜ್ಜನ, ಅಡಿವೆಪ್ಪ ಸಾಲಗಲ್ಲ, ವಿಜಯಕುಮಾರ ಡೋಣಿ, ಜಂಬುನಾಥ ಕಂಚ್ಯಾಣಿ, ಭೀಮರಾಯ ಜಿಗಜಿಣಗಿ ಉಪಸ್ಥಿತರಿದ್ದರು.