ಗುರುವಾರ, 11 ಡಿಸೆಂಬರ್ 2025
ಸಿನಿಮಾ ವಿಮರ್ಶೆ
ಪದಬಂಧ
ಕಾರ್ಟೂನ್
ಆರೋಗ್ಯ
ಪಾಡ್ಕಾಸ್ಟ್
ಭಾನುವಾರ
ಇ-ಪೇಪರ್
ಮಹಿಳೆ
ಪ್ರಜಾವಾಣಿ ಕ್ವಿಜ್
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಹೊರನಾಡ ಕನ್ನಡಿಗ
ಧರ್ಮ/ ಜ್ಯೋತಿಷ್ಯ
ಸಿನಿಮಾ ಜಗತ್ತು
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಬಜೆಟ್ 2025
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
ಕಲೆ-ಸಾಹಿತ್ಯ
ನುಡಿಚಿತ್ರ
ಕಥೆ
ಕವಿತೆ
ಪುಸ್ತಕ ವಿಮರ್ಶೆ
ವಿಡಂಬನೆ
ಸಂಗೀತ
ನೃತ್ಯ
ಕಲೆ
ದಧಿಗಿಣತೊ
ಸಾಹಿತ್ಯ ಸಮ್ಮೇಳನ
Sign in
ನಿಮ್ಮ ಜಿಲ್ಲೆ
ಸುದ್ದಿ
ಧರ್ಮ/ ಜ್ಯೋತಿಷ್ಯ
ಸಿನಿಮಾ ಜಗತ್ತು
ಅಭಿಮತ
ಕ್ರೀಡೆ
ವಾಣಿಜ್ಯ
ತಂತ್ರಜ್ಞಾನ
ಕಲೆ-ಸಾಹಿತ್ಯ
ಸಮಗ್ರ ಮಾಹಿತಿ
ಅಕ್ಷಯ ತೃತೀಯ
ಶಿಕ್ಷಣ - ಉದ್ಯೋಗ
ಆಹಾರ
ಆರೋಗ್ಯ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ವಿಜಯಪುರ
ADVERTISEMENT
ವಿಜಯಪುರ | ಪತ್ನಿ ಮೈಯಲ್ಲಿ ದೆವ್ವ ಹೊಕ್ಕಿದೆ ಎಂದು ತಲೆಗೂದಲು ಕಿತ್ತ ಪತಿರಾಯ
ವಿಜಯಪುರ: ಮೈಯಲ್ಲಿ ಗಾಳಿ (ದೆವ್ವ) ಹೊಕ್ಕಿದೆ ಎಂದು ಮಹಿಳೆಯೊಬ್ಬರ ತಲೆ ಕೂದಲು ಕಿತ್ತು ಗಾಯ ಮಾಡಿ, ಮೌಢ್ಯ ಮೆರೆದಿರುವ ಘಟನೆ ತಾಲ್ಲೂಕಿನ ಹೊನ್ನುಟಗಿ ಗ್ರಾಮದಲ್ಲಿ ನಡೆದಿರುವುದು ತಡವಾಗಿ ಬೆಳಕಿಗೆ ಬಂದಿದೆ.
Last Updated 11 ಡಿಸೆಂಬರ್ 2025, 0:28 IST
ಮೈಯಲ್ಲಿ ದೆವ್ವ ಹೊಕ್ಕಿದೆ ಎಂದು ಮೌಢ್ಯ ಮೆರೆದ ಪತಿ ಕುಟುಂಬ: ಪತ್ನಿ ದೂರು
Superstition Violence: ಮೈಯಲ್ಲಿ ಗಾಳಿ (ದೆವ್ವ) ಹೊಕ್ಕಿದೆ ಎಂದು ಮಹಿಳೆಯೊಬ್ಬರ ತಲೆ ಕೂದಲು ಕಿತ್ತು ಗಾಯ ಮಾಡಿ, ಮೌಢ್ಯ ಮೆರೆದಿರುವ ಘಟನೆ ತಾಲ್ಲೂಕಿನ ಹೊನ್ನುಟಗಿ ಗ್ರಾಮದಲ್ಲಿ ನಡೆದಿರುವುದು ತಡವಾಗಿ ಬೆಳಕಿಗೆ ಬಂದಿದೆ.
Last Updated 10 ಡಿಸೆಂಬರ್ 2025, 15:28 IST
₹6 ಸಾವಿರ ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಎಂಜಿನಿಯರ್!
Corruption Case: ಸಮುದಾಯ ಭವನ ನಿರ್ಮಾಣ ಕಾಮಗಾರಿ ಬಿಲ್ ಮಂಜೂರು ಮಾಡಲು ₹6 ಸಾವಿರ ಲಂಚ ತೆಗೆದುಕೊಳ್ಳುವಾಗ ಪಂಚಾಯತ್ ರಾಜ್ ಎಂಜಿನಿಯರಿಂಗ್ ಇಲಾಖೆಯ ವಿಜಯಪುರ ಉಪ ವಿಭಾಗದ ಕಿರಿಯ ಎಂಜಿನಿಯರ್ ಲೋಕಾಯುಕ್ತ ಬಲೆಗೆ ಸಿಕ್ಕಿ ಬಿದ್ದಿದ್ದಾನೆ.
Last Updated 10 ಡಿಸೆಂಬರ್ 2025, 15:27 IST
ಮೌಲ್ಯ ಉಳಿಸಿಕೊಂಡ ‘ಪ್ರಜಾವಾಣಿ’: ಪ್ರೊ.ಅರವಿಂದ ಮನಗೂಳಿ
‘ಪ್ರಜಾವಾಣಿ’ ಸಮೀಕ್ಷಾ ಸಪ್ತಾಹ ಸಮಾರೋಪ; ಬಹುಮಾನ ವಿತರಣೆ
Last Updated 10 ಡಿಸೆಂಬರ್ 2025, 5:59 IST
ಮುದ್ದೇಬಿಹಾಳ | ಈರುಳ್ಳಿ ದರ ಕುಸಿತ : ‘ಬೆಳೆಗೆ ಮಾಡಿದ ಖರ್ಚು ಬರಲಿಲ್ಲ...’
ಈರುಳ್ಳಿ ದರ ಪಾತಾಳಕ್ಕೆ ಕುಸಿದಿದ್ದು ರೈತರು ಹೊಲದಲ್ಲಿ ಬೆಳೆದ ಬೆಳೆ ಕಟಾವು ಮಾಡಿದರೂ ಖರ್ಚು ಬರುವುದಿಲ್ಲ ಎಂದು ನಿರಾಸೆಯ ಮುಖ ಹೊತ್ತು ಬೆಳೆಯನ್ನು ಹೊಲದಲ್ಲಿಯೇ ಹರಗುತ್ತಿರುವ ದೃಶ್ಯಗಳು ಕಂಡು ಬಂದಿವೆ.
Last Updated 10 ಡಿಸೆಂಬರ್ 2025, 5:56 IST
ವಿಜಯಪುರ | ಕೊಲೆ ಪ್ರಕರಣ: 7 ಜನರಿಗೆ ಜೈಲು, ₹50 ಸಾವಿರ ದಂಡ
ವಿಜಯಪುರ: ಕೊಲೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಜಿಲ್ಲಾ ಸೆಷನ್ಸ್ ಕೋರ್ಟ್ ಏಳು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಹಾಗೂ ತಲಾ ₹50 ಸಾವಿರ ದಂಡ ವಿಧಿಸಿ ತೀರ್ಪು ನೀಡಿದೆ.
Last Updated 10 ಡಿಸೆಂಬರ್ 2025, 5:54 IST
ವಿಜಯಪುರ | ಬೆಳೆ ಪರಿಹಾರ ತಾರತಮ್ಯ: ರೈತರ ಆಕ್ರೋಶ
ಬೆಳೆ ಹಾನಿ ಪ್ರಮಾಣ ಹೆಚ್ಚಾಗಿದ್ದರೂ ಪರಿಹಾರ ನೀಡುವಲ್ಲಿ ಸರ್ಕಾರ ತಾರತಮ್ಯ, ಅಸಮರ್ಪಕ ಹಾಗೂ ಅನ್ಯಾಯ ಮಾಡಿದೆ ಎಂದು ಬಸವನ ಬಾಗೇವಾಡಿ ತಾಲೂಕಿನ ಡೋಣೂರ ಗ್ರಾಮದ ರೈತರು ಮಂಗಳವಾರ ಆಕ್ರೋಶ ವ್ಯಕ್ತಪಡಿಸಿದರು.
Last Updated 10 ಡಿಸೆಂಬರ್ 2025, 5:52 IST
ADVERTISEMENT
ವಿಜಯಪುರ | ಹೋರಾಟಗಾರರ ಅವಮಾನ: ಶಾಸಕ ಯತ್ನಾಳ ಪ್ರತಿಕೃತಿ ದಹನ- ಆಕ್ರೋಶ
ವಿಜಯಪುರ ವೈದ್ಯಕೀಯ ಕಾಲೇಜು ಹೋರಾಟ ಸಮಿತಿಯಿಂದ ಆಕ್ರೋಶ
Last Updated 10 ಡಿಸೆಂಬರ್ 2025, 5:50 IST
ಇಂಡಿ ಎ.ಸಿಯಾಗಿ ಚಿದಾನಂದ ಅಧಿಕಾರ ಸ್ವೀಕಾರ
Administrative Posting: ಇಂಡಿಯ ಕಂದಾಯ ಉಪವಿಭಾಗಾಧಿಕಾರಿಯಾಗಿ ಚಿದಾನಂದ ಗುರುಸ್ವಾಮಿ ಸೋಮವಾರ ಅಧಿಕಾರಿ ಸ್ವೀಕರಿಸಿದರು. ಅವರು 2014ರ ಕೆಎಎಸ್ ಬ್ಯಾಚ್ನವರು ಮತ್ತು ಮೂಲತಃ ಅಥಣಿ ತಾಲ್ಲೂಕಿನ ಶೆಗುಣಶಿ ಗ್ರಾಮದವರು.
Last Updated 9 ಡಿಸೆಂಬರ್ 2025, 5:09 IST
ವಿಜಯಪುರ: ಸರ್ಕಾರಿ ವೈದ್ಯಕೀಯ ಕಾಲೇಜಿಗಾಗಿ ಅಧಿವೇಶನದಲ್ಲಿ ಧ್ವನಿ ಎತ್ತಲು ಆಗ್ರಹ
Political Allegation: ವಿಜಯಪುರ: ‘ಸರ್ಕಾರಿ ವೈದ್ಯಕೀಯ ಕಾಲೇಜಿಗಾಗಿ ಹೋರಾಟ ನಡೆಸುತ್ತಿರುವವರು ಸಚಿವ ಶಿವಾನಂದ ಪಾಟೀಲ ಕೂರಿಸಿದ ಗಿರಾಕಿಗಳು’ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು.
Last Updated 9 ಡಿಸೆಂಬರ್ 2025, 5:07 IST
ADVERTISEMENT
<
1
2
...
1000
>
ADVERTISEMENT
ADVERTISEMENT