ಶನಿವಾರ, 28 ಫೆಬ್ರುವರಿ 2026
ಯಾವಾಗಲಾದರೂ ಎಲ್ಲಿಯಾದರೂ
ಇಂದೇ ಹೆಚ್ಚು ಪರಿಷ್ಕೃತವಾಗಿರುವ ಇ-ಪೇಪರ್ ನ ಅನುಭವ ಪಡೆಯಿರಿ

ವೈಶಿಷ್ಟ್ಯಗಳನ್ನು ಹುಡುಕಿ

ಮತ್ತು ಹಂಚಿಕೊಳ್ಳಿ

ಬಳಕೆದಾರ ಸ್ನೇಹಿ

ವಿನ್ಯಾಸ

ದಾಖಲೆಗಳನ್ನು

ಪರಿಶೀಲಿಸಲು ಅನುಮತಿ

ಇಂದಿನ ಇ-ಪತ್ರಿಕೆ ಓದಿ
×
ADVERTISEMENT

ವಿಜಯಪುರ

ADVERTISEMENT

ಮಾದಕ ವಸ್ತುಗಳಿಂದ ವಿನಾಶ: ಡಾ. ಭಗವಾನ್

RGUHS Anti Drug Drive: ವಿಜಯಪುರದಲ್ಲಿ ನಶಾ ಮುಕ್ತ ಕ್ಯಾಂಪಸ್ ಹಾಗೂ ಅಂಗಾಂಗ ದಾನ ಅಭಿಯಾನದಲ್ಲಿ ಡಾ. ಭಗವಾನ್ ವಿದ್ಯಾರ್ಥಿಗಳಿಗೆ ಮಾದಕ ವಸ್ತುಗಳಿಂದ ದೂರ ಇರಲು ಕರೆ ನೀಡಿದರು.
Last Updated 28 ಫೆಬ್ರುವರಿ 2026, 4:57 IST
ಮಾದಕ ವಸ್ತುಗಳಿಂದ ವಿನಾಶ: ಡಾ. ಭಗವಾನ್

ವಿಶೇಷ ಘಟಕ ಯೋಜನೆ–ಗಿರಿಜನ ಉಪಯೋಜನೆ ಅಡಿ ಸಹಾಯ ಧನಕ್ಕಾಗಿ ಅರ್ಜಿ ಆಹ್ವಾನ

ವಿಜಯಪುರ: ವಿಶೇಷ ಘಟಕ ಯೋಜನೆ–ಗಿರಿಜನ ಉಪಯೋಜನೆ ಅಡಿಯಲ್ಲಿ 10+1 ಕುರಿ–ಮೇಕೆ ಘಟಕಗಳನ್ನು ಅನುಷ್ಠಾನಗೊಳಿಸಲು ಸಹಾಯಧನ ನೀಡುವ ಕುರಿತು ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ಅರ್ಜಿಗಳನ್ನು...
Last Updated 28 ಫೆಬ್ರುವರಿ 2026, 4:56 IST
ವಿಶೇಷ ಘಟಕ ಯೋಜನೆ–ಗಿರಿಜನ ಉಪಯೋಜನೆ ಅಡಿ ಸಹಾಯ ಧನಕ್ಕಾಗಿ ಅರ್ಜಿ ಆಹ್ವಾನ

ವಿಜಯಪುರ: ಯುಗಾದಿ ಹಬ್ಬದ ನಿಮಿತ್ತ ವಿಶೇಷ ಸಾರಿಗೆ ವ್ಯವಸ್ಥೆ

Kalyana Karnataka Transport: ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ವಿಜಯಪುರದಿಂದ ಶ್ರೀಶೈಲ ಮಲ್ಲಿಕಾರ್ಜುನ ಜಾತ್ರೆಗೆ ಮಾರ್ಚ್ 11ರಿಂದ 22ರವರೆಗೆ ವಿಶೇಷ ಬಸ್ ಸೇವೆ ಕಲ್ಪಿಸಲಾಗಿದೆ.
Last Updated 28 ಫೆಬ್ರುವರಿ 2026, 4:54 IST
ವಿಜಯಪುರ: ಯುಗಾದಿ ಹಬ್ಬದ ನಿಮಿತ್ತ ವಿಶೇಷ ಸಾರಿಗೆ ವ್ಯವಸ್ಥೆ

ವಸತಿ ಶಾಲೆಗಳ 6ನೇ ತರಗತಿ ಪ್ರವೇಶ ಪರೀಕ್ಷೆ: 18,741 ವಿದ್ಯಾರ್ಥಿಗಳು ನೋಂದಣಿ

Residential School Exam: ವಿಜಯಪುರ ಜಿಲ್ಲೆಯ 45 ಕೇಂದ್ರಗಳಲ್ಲಿ 6ನೇ ತರಗತಿ ಪ್ರವೇಶ ಪರೀಕ್ಷೆ ನಡೆಯಲಿದೆ. ಒಟ್ಟು 18,741 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Last Updated 28 ಫೆಬ್ರುವರಿ 2026, 4:52 IST
ವಸತಿ ಶಾಲೆಗಳ 6ನೇ ತರಗತಿ ಪ್ರವೇಶ ಪರೀಕ್ಷೆ: 18,741 ವಿದ್ಯಾರ್ಥಿಗಳು ನೋಂದಣಿ

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರ ಪ್ರತಿಭಟನೆ

Vijayapura Protest: ಮಾಸಿಕ ₹15,000 ಗೌರವಧನ ಹಾಗೂ ಸೇವಾ ಭದ್ರತೆ ನೀಡಬೇಕು ಎಂದು ಆಗ್ರಹಿಸಿ ವಿಜಯಪುರದಲ್ಲಿ ಆಶಾ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
Last Updated 28 ಫೆಬ್ರುವರಿ 2026, 4:50 IST
ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರ ಪ್ರತಿಭಟನೆ

ಭಾವೈಕ್ಯದ ಊರು ನಾಲತವಾಡ: ಪಿಎಸ್ಐ

Muddebihal PSI Message: ನಾಲತವಾಡದಲ್ಲಿ ಹೋಳಿ ಹಾಗೂ ರಂಜಾನ್ ಪೂರ್ವಭಾವಿ ಶಾಂತಿ ಸಭೆಯಲ್ಲಿ ಪಿಎಸ್ಐ ಸಂಜಯ ತಿಪರೆಡ್ಡಿ ಶಾಂತಿ, ಸೌಹಾರ್ದ ಕಾಪಾಡುವಂತೆ ಕರೆ ನೀಡಿದರು.
Last Updated 28 ಫೆಬ್ರುವರಿ 2026, 4:49 IST
ಭಾವೈಕ್ಯದ ಊರು ನಾಲತವಾಡ: ಪಿಎಸ್ಐ

ಲೈಂಗಿಕ ದೌರ್ಜನ್ಯ: ಕಾನೂನು ಅರಿವು ಕಾರ್ಯಕ್ರಮ

Women Legal Awareness: ದೇವರಹಿಪ್ಪರಗಿಯಲ್ಲಿ ಮಹಿಳಾ ಲೈಂಗಿಕ ಕಿರುಕುಳ ವಿರೋಧಿ ಕಾರ್ಯಕ್ರಮ ಜರುಗಿ, ವಿದ್ಯಾರ್ಥಿನಿಯರಿಗೆ ಕಾನೂನು ಹಕ್ಕುಗಳ ಕುರಿತು ಅರಿವು ಮೂಡಿಸಲಾಯಿತು.
Last Updated 28 ಫೆಬ್ರುವರಿ 2026, 4:47 IST
ಲೈಂಗಿಕ ದೌರ್ಜನ್ಯ: ಕಾನೂನು ಅರಿವು ಕಾರ್ಯಕ್ರಮ
ADVERTISEMENT

ಜೆಡಿಎಸ್‌ ಯಾವುದೇ ಜಾತಿ, ಪ್ರದೇಶಕ್ಕೆ ಸೀಮಿತವಲ್ಲ: ನಿಖಿಲ್ ಕುಮಾರಸ್ವಾಮಿ

JDS Vijayapura Rally: ವಿಜಯಪುರ: ‘ಜೆಡಿಎಸ್ ಒಕ್ಕಲಿಗ ಸಮುದಾಯ ಹಾಗೂ ಹಳೇ ಮೈಸೂರು ಭಾಗಕ್ಕೆ ಸೀಮಿತವಾದ ಪಕ್ಷ ಎಂದು ವಿರೋಧಿಗಳು ಅಪಪ್ರಚಾರ ಮಾಡುತ್ತಿದ್ದಾರೆ. ಆದರೆ, ಜೆಡಿಎಸ್‌ ಯಾವುದೇ ಜಾತಿ, ಪ್ರದೇಶಕ್ಕೆ ಸೀಮಿತವಲ್ಲ ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದರು.
Last Updated 27 ಫೆಬ್ರುವರಿ 2026, 14:18 IST
ಜೆಡಿಎಸ್‌ ಯಾವುದೇ ಜಾತಿ, ಪ್ರದೇಶಕ್ಕೆ ಸೀಮಿತವಲ್ಲ: ನಿಖಿಲ್ ಕುಮಾರಸ್ವಾಮಿ

ನಾನು ಮತ್ತೆ ಮುಖ್ಯಮಂತ್ರಿ ಆಗುವುದು ಮುಖ್ಯವಲ್ಲ: ಎಚ್‌.ಡಿ.ಕುಮಾರಸ್ವಾಮಿ

Karnataka Debt: ವಿಜಯಪುರ: ‘ನಾನು ಮತ್ತೆ ಮುಖ್ಯಮಂತ್ರಿ ಆಗುವುದು ಮುಖ್ಯವಲ್ಲ.‌ ಕನ್ನಡಿಗರ ಬದುಕು ಸರಿಪಡಿಸುವ ಸರ್ಕಾರ ರಚನೆಗೆ ಜನತೆ ಆಶೀರ್ವಾದ ಮಾಡಬೇಕು’ ಎಂದು ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರು ಜನತಾ ಸಮಾವೇಶದಲ್ಲಿ ಮಾತನಾಡುತ್ತಾ ಹೇಳಿದರು.
Last Updated 27 ಫೆಬ್ರುವರಿ 2026, 14:10 IST
ನಾನು ಮತ್ತೆ ಮುಖ್ಯಮಂತ್ರಿ ಆಗುವುದು ಮುಖ್ಯವಲ್ಲ: ಎಚ್‌.ಡಿ.ಕುಮಾರಸ್ವಾಮಿ

HDK ಮತ್ತೆ ಸಿಎಂ ಮಾಡುವುದು ನನ್ನ ಕೈಯಲ್ಲಿಲ್ಲ; ಮೋದಿ, ಶಾ ತೀರ್ಮಾನ: ದೇವೇಗೌಡ

H D Deve Gowda: ವಿಜಯಪುರ: ‘ಎಚ್‌.ಡಿ.ಕುಮಾರಸ್ವಾಮಿ ಅವರನ್ನು ಮತ್ತೆ ಮುಖ್ಯಮಂತ್ರಿ ಮಾಡುವುದು ನನ್ನ ಕೈಯಲ್ಲಿಲ್ಲ. ಅದೇನಿದ್ದರೂ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್‌ ಶಾ ತೀರ್ಮಾನ ಮಾಡಬೇಕು’ ಎಂದು ಎಚ್‌.ಡಿ.ದೇವೇಗೌಡ ಹೇಳಿದರು.
Last Updated 27 ಫೆಬ್ರುವರಿ 2026, 13:55 IST
HDK ಮತ್ತೆ ಸಿಎಂ ಮಾಡುವುದು ನನ್ನ ಕೈಯಲ್ಲಿಲ್ಲ;  ಮೋದಿ, ಶಾ ತೀರ್ಮಾನ: ದೇವೇಗೌಡ
ADVERTISEMENT
ADVERTISEMENT
ADVERTISEMENT