ಗುಡ್ಡಾಪುರ ದಾನಮ್ಮದೇವಿ ಜಾತ್ರೆ; ಭಕ್ತರ ಪಾದಯಾತ್ರೆ,
Religious Pilgrimage: ತಿಕೋಟಾ: ಕರ್ನಾಟಕ ರಾಜ್ಯದ ಗಡಿ ಭಾಗ ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ಜತ್ತ ತಾಲ್ಲೂಕಿನ ಗುಡ್ಡಾಪುರ ದಾನಮ್ಮದೇವಿ ಜಾತ್ರೆ ಛಟ್ಟಿ ಅಮಾವಾಸ್ಯೆಯಂದು ಅದ್ದೂರಿಯಾಗಿ ನಡೆಯಲಿದೆ. ಮಹಾರಾಷ್ಟ್ರ ಹಾಗೂ ಕರ್ನಾಟಕದಿಂದ ಭಕ್ತರು ಪಾದಯಾತ್ರೆಯಲ್ಲಿ ಭಾಗವಹಿಸಿದ್ದಾರೆ.Last Updated 20 ನವೆಂಬರ್ 2025, 5:21 IST