ವಿಜಯಪುರ|ಸಚಿವ ಖರ್ಗೆಯಿಂದ ಹಿಂದೂಗಳ ಮೇಲೆ ದಬ್ಬಾಳಿಕೆ:ಆಂದೋಲ ಸಿದ್ಧಲಿಂಗ ಸ್ವಾಮೀಜಿ
Religious Politics: ‘ಸಂಘ ಪರಿವಾರ ಬಲಿಷ್ಠವಾದರೆ ತಮ್ಮ ಸೋಲು ಖಚಿತ ಎಂಬ ಭಯದಿಂದ ಪ್ರಿಯಾಂಕ್ ಖರ್ಗೆ ಹಿಂದೂಗಳ ಮೇಲೆ ದಬ್ಬಾಳಿಕೆ ಮಾಡುತ್ತಿದ್ದಾರೆ‘ ಎಂದು ಶಿವಸೇನೆ ರಾಜ್ಯಾಧ್ಯಕ್ಷ ಆಂದೋಲ ಸಿದ್ಧಲಿಂಗ ಸ್ವಾಮೀಜಿ ವಿಜಯಪುರದಲ್ಲಿ ಆರೋಪಿಸಿದರು.Last Updated 20 ಅಕ್ಟೋಬರ್ 2025, 4:09 IST