ಬುಧವಾರ, 17 ಸೆಪ್ಟೆಂಬರ್ 2025
×
ADVERTISEMENT

ವಿಜಯಪುರ

ADVERTISEMENT

ವಿಜಯಪುರ: SBI ಸಿಬ್ಬಂದಿಗೆ ಗನ್ ತೋರಿಸಿ ₹8 ಕೋಟಿ ನಗದು, 50 KG ಚಿನ್ನಾಭರಣ ದರೋಡೆ

SBI Bank Robbery: ಮಹಾರಾಷ್ಟ್ರ ಗಡಿಗೆ ಹೊಂದಿಕೊಂಡಿರುವ ಜಿಲ್ಲೆಯ ಚಡಚಣ ಪಟ್ಟಣದಲ್ಲಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಸಂಜೆ 7 ಗಂಟೆಗೆ ಏಳೆಂಟು ಮುಸುಕುದಾರಿ ದರೋಡೆಕೋರರು ಪಿಸ್ತೂಲ್‌ ಮತ್ತು ಮಾರಕಾಸ್ತ್ರಗಳನ್ನು ತೋರಿಸಿ, ಬ್ಯಾಂಕಿನ ಸಿಬ್ಬಂದಿಯ ಕೈಕಾಲು ಕಟ್ಟಿ ಹಾಕಿ ದರೋಡೆ ಮಾಡಿದ್ದಾರೆ.
Last Updated 16 ಸೆಪ್ಟೆಂಬರ್ 2025, 15:25 IST
ವಿಜಯಪುರ: SBI ಸಿಬ್ಬಂದಿಗೆ ಗನ್ ತೋರಿಸಿ ₹8 ಕೋಟಿ ನಗದು, 50 KG ಚಿನ್ನಾಭರಣ ದರೋಡೆ

ಯಾದಗಿರಿ | ಕುಡಿಯುವ ನೀರಿಗಾಗಿ ಪಂಚಾಯಿತಿಗೆ ಬೀಗ ಜಡಿದು ಮಹಿಳೆಯರ ಪ್ರತಿಭಟನೆ

Water Crisis Protest: ಯಾದಗಿರಿಯ ವಡಗೇರಾ ತಾಲ್ಲೂಕಿನ ತಡಿಬಿಡಿ ಗ್ರಾಮದಲ್ಲಿ ಕುಡಿಯುವ ನೀರು ಮತ್ತು ಮೂಲಭೂತ ಸೌಕರ್ಯ ಒದಗಿಸುವಂತೆ ಆಗ್ರಹಿಸಿ ಮಹಿಳೆಯರು ಪಂಚಾಯಿತಿಗೆ ಬೀಗ ಜಡಿದು ಖಾಲಿ ಕೊಡಗಳನ್ನು ಹಿಡಿದು ಪ್ರತಿಭಟನೆ ನಡೆಸಿದರು.
Last Updated 16 ಸೆಪ್ಟೆಂಬರ್ 2025, 6:15 IST
ಯಾದಗಿರಿ | ಕುಡಿಯುವ ನೀರಿಗಾಗಿ ಪಂಚಾಯಿತಿಗೆ ಬೀಗ ಜಡಿದು ಮಹಿಳೆಯರ ಪ್ರತಿಭಟನೆ

ಡಿಜೆಯಿಂದ ದೇಶದ ಕಲೆ, ಸಂಸ್ಕೃತಿ ಮಾಯ: ಸಚಿವ ಶಿವಾನಂದ ಪಾಟೀಲ

Festival Culture: ಬಸವನಬಾಗೇವಾಡಿಯಲ್ಲಿ ನಡೆದ ಸಭೆಯಲ್ಲಿ ಡಿಜೆ ಸಂಸ್ಕೃತಿಯಿಂದ ದೇಶದ ಕಲೆ, ಸಂಸ್ಕೃತಿ ಮಾಯವಾಗುತ್ತಿದೆ ಎಂದು ಸಚಿವ ಶಿವಾನಂದ ಪಾಟೀಲ ಅಭಿಪ್ರಾಯಪಟ್ಟರು. ಗಣೇಶೋತ್ಸವದ ಮಹತ್ವವನ್ನೂ ವಿವರಿಸಿದರು.
Last Updated 16 ಸೆಪ್ಟೆಂಬರ್ 2025, 4:57 IST
ಡಿಜೆಯಿಂದ ದೇಶದ ಕಲೆ, ಸಂಸ್ಕೃತಿ ಮಾಯ: ಸಚಿವ ಶಿವಾನಂದ ಪಾಟೀಲ

ಕೊಲ್ದಾರ: ಭೂ ಪರಿಹಾರಕ್ಕಾಗಿ ರೈತರ ಸತ್ಯಾಗ್ರಹ

Land Compensation: ಕೃಷ್ಣಾ ನದಿ ಹಿನ್ನೀರಿನಿಂದ ಮುಳುಗಡೆಯಾಗುವ ಜಮೀನುಗಳಿಗೆ ಯೋಗ್ಯ ಪರಿಹಾರ ಕೇಳಿ, ಮಾಜಿ ಸಚಿವ ಎಸ್.ಕೆ. ಬೆಳ್ಳುಬ್ಬಿ ನೇತೃತ್ವದಲ್ಲಿ ರೈತರು ಕೋರೆಮ್ಮದೇವಿಗೆ ಪೂಜೆ ಸಲ್ಲಿಸಿ ಸತ್ಯಾಗ್ರಹ ಆರಂಭಿಸಿದರು.
Last Updated 16 ಸೆಪ್ಟೆಂಬರ್ 2025, 4:56 IST
ಕೊಲ್ದಾರ: ಭೂ ಪರಿಹಾರಕ್ಕಾಗಿ ರೈತರ ಸತ್ಯಾಗ್ರಹ

ನ್ಯಾಯ ಸಿಗದಿದ್ದರೆ ಸಿಂದಗಿ ಬಂದ್: ದಲಿತ ಸಂಘಟನೆಗಳ ಎಚ್ಚರಿಕೆ

ನಿರಾಶ್ರಿತರ ಧರಣಿ ಸತ್ಯಾಗ್ರಹ: ದಲಿತ ಸಂಘಟನೆಗಳ ಎಚ್ಚರಿಕೆ
Last Updated 16 ಸೆಪ್ಟೆಂಬರ್ 2025, 4:55 IST
ನ್ಯಾಯ ಸಿಗದಿದ್ದರೆ ಸಿಂದಗಿ ಬಂದ್: ದಲಿತ ಸಂಘಟನೆಗಳ ಎಚ್ಚರಿಕೆ

ಆಲಮೇಲ: ನದಿಪಾತ್ರಕ್ಕೆ ತೆರಳದಂತೆ ಎಚ್ಚರಿಕೆ

Flood Warning: ಭೀಮಾ ನದಿಗೆ ಭಾರಿ ಒಳಹರಿವು ಮತ್ತು ಹೊರಹರಿವಿನ ಹಿನ್ನೆಲೆಯಲ್ಲಿ ವಿಜಯಪುರ ಮತ್ತು ಕಲಬುರಗಿ ಜಿಲ್ಲೆಯ ನದಿ ಪಾತ್ರದ ನಿವಾಸಿಗಳು ನದಿಯತ್ತ ತೆರಳದಂತೆ ಎಚ್ಚರಿಕೆ ನೀಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Last Updated 16 ಸೆಪ್ಟೆಂಬರ್ 2025, 4:53 IST
ಆಲಮೇಲ: ನದಿಪಾತ್ರಕ್ಕೆ ತೆರಳದಂತೆ ಎಚ್ಚರಿಕೆ

ದೇವರಹಿಪ್ಪರಗಿ: ಮನೆಯೊಳಗೆ ನುಗ್ಗಿದ ನೀರು

Rainwater Damage: ದೇವರಹಿಪ್ಪರಗಿ ಪಟ್ಟಣದಲ್ಲಿ ಭಾನುವಾರ ರಾತ್ರಿ ಸುರಿದ ಮಳೆಯಿಂದ ಅನೇಕ ಮನೆಗಳಿಗೆ ಮಳೆ ನೀರು ನುಗ್ಗಿದ್ದು, ₹50 ಸಾವಿರ ಮೌಲ್ಯದ ಎಲೆಕ್ಟ್ರಾನಿಕ್ಸ್ ವಸ್ತುಗಳು ಹಾಗೂ ಸಿಹಿತಿಂಡಿಗಳು ಹಾಳಾಗಿವೆ.
Last Updated 16 ಸೆಪ್ಟೆಂಬರ್ 2025, 4:51 IST
ದೇವರಹಿಪ್ಪರಗಿ: ಮನೆಯೊಳಗೆ ನುಗ್ಗಿದ ನೀರು
ADVERTISEMENT

ನಾಲತವಾಡ | ಕುಸಿದ ಮನೆ: ಪ್ರಾಣ ಉಳಿಸಿದ ನೆರೆಹೊರೆಯವರು

House Collapse Rescue: ಧಾರಾಕಾರವಾಗಿ ಸುರಿಯುತ್ತಿರುವ ಮಳೆಗೆ ಮನೆಯೊಂದು ಏಕಾಏಕಿ ಕುಸಿದ ಪರಿಣಾಮ ಕುಟುಂಬವೊಂದು ಪ್ರಾಣಾಪಾಯದಿಂದ ಪಾರಾದ ಘಟನೆ ಸಮೀಪದ ಸುಲ್ತಾನಪುರದಲ್ಲಿ ಸೋಮವಾರ ನಸುಕಿನ ಜಾವ ನಡೆದಿದೆ.
Last Updated 16 ಸೆಪ್ಟೆಂಬರ್ 2025, 4:48 IST
ನಾಲತವಾಡ | ಕುಸಿದ ಮನೆ: ಪ್ರಾಣ ಉಳಿಸಿದ ನೆರೆಹೊರೆಯವರು

ಧರ್ಮದ ಕಾಲಂನಲ್ಲಿ ವೀರಶೈವ ಲಿಂಗಾಯತರು ಹಿಂದೂ ಎಂದೇ ಬರೆಯಿಸಿ: ಅರವಿಂದ ಬೆಲ್ಲದ

Hindu Religion Column: ‘ಜಾತಿ ಜನ ಗಣತಿ ವೇಳೆ ಧರ್ಮದ ಕಾಲಂನಲ್ಲಿ ವೀರಶೈವ ಲಿಂಗಾಯತರು ಹಿಂದೂ ಎಂದೇ ಬರೆಯಿಸಿ’ ಎಂದು ವಿರೋಧ ಪಕ್ಷದ ಉಪ ನಾಯಕ ಅರವಿಂದ ಬೆಲ್ಲದ ಮನವಿ ಮಾಡಿದರು.
Last Updated 15 ಸೆಪ್ಟೆಂಬರ್ 2025, 14:17 IST
ಧರ್ಮದ ಕಾಲಂನಲ್ಲಿ ವೀರಶೈವ ಲಿಂಗಾಯತರು ಹಿಂದೂ ಎಂದೇ ಬರೆಯಿಸಿ: ಅರವಿಂದ ಬೆಲ್ಲದ

ವಚನ ಸಾಹಿತ್ಯ, ಶರಣ ಸಾಹಿತ್ಯ ಒಂದೇ: ಮಹೇಶ ಪೋತೆದ್ದಾರ

Cultural Heritage: ಕನ್ನಡ ಭಾಷೆ ಮತ್ತು ಸಾಹಿತ್ಯಕ್ಕೆ ಗಟ್ಟಿಯಾದ ಇತಿಹಾಸವಿದ್ದು, ವಚನ ಹಾಗೂ ಶರಣ ಸಾಹಿತ್ಯ ಒಂದೇ ನಾಣ್ಯದ ಎರಡು ಮುಖಗಳಂತಿವೆ ಎಂದು ಸಮಾಜ ಕಲ್ಯಾಣ ಉಪನಿರ್ದೇಶಕ ಮಹೇಶ ಪೋತೆದ್ದಾರ ಹೇಳಿದರು.
Last Updated 15 ಸೆಪ್ಟೆಂಬರ್ 2025, 4:59 IST
ವಚನ ಸಾಹಿತ್ಯ, ಶರಣ ಸಾಹಿತ್ಯ ಒಂದೇ: ಮಹೇಶ ಪೋತೆದ್ದಾರ
ADVERTISEMENT
ADVERTISEMENT
ADVERTISEMENT