ಆತ್ಮವಿಶ್ವಾಸ, ದೃಢಸಂಕಲ್ಪದೊಂದಿಗೆ ಮುನ್ನಡೆದು ಸಾಧನೆ ಮಾಡಿ: ರಿಷಿ ಆನಂದ
Disabled Empowerment: ವಿಜಯಪುರದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ನಡೆದ ವಿಕಲಚೇತನರ ಕ್ರೀಡಾಕೂಟಕ್ಕೆ ಚಾಲನೆ ನೀಡಿ, ಆತ್ಮವಿಶ್ವಾಸ ಹಾಗೂ ದೃಢಸಂಕಲ್ಪದೊಂದಿಗೆ ಸಾಧನೆ ಮಾಡಬೇಕು ಎಂದು ರಿಷಿ ಆನಂದ ತಿಳಿಸಿದರು.Last Updated 4 ಡಿಸೆಂಬರ್ 2025, 4:58 IST