ಪಿಪಿಪಿ ಬೇಡ, ಸರ್ಕಾರಿ ವೈದ್ಯಕೀಯ ಕಾಲೇಜು ಬೇಕು: ಅಶೋಕ ಲೋಣಿ
MB Patil: ಸರ್ಕಾರ ಯಾರ ಹಿತಕ್ಕಾಗಿ ಪಿಪಿಪಿ ಮಾದರಿಯನ್ನು ಜಿಲ್ಲೆಯ ಜನರ ಮೇಲೆ ಹೇರುತ್ತಿದ್ದಾರೆ ಅರ್ಥವಾಗುತ್ತಿಲ್ಲ. ಜಿಲ್ಲಾ ಉಸ್ತುವಾರಿ ಎಂ.ಬಿ.ಪಾಟೀಲ್ ಅವರು ಆದಷ್ಟು ಬೇಗ ಜಿಲ್ಲೆಗೆ ಸರ್ಕಾರಿ ವೈದ್ಯಕೀಯ ಕಾಲೇಜು ಪ್ರಾರಂಭಿಸಲು ಆದ್ಯತೆ ನೀಡಬೇಕು ಎಂದು ಕೆಜಿಎಫ್ನ ಹೋರಾಟಗಾರರು ಹೇಳಿದರು.Last Updated 28 ಡಿಸೆಂಬರ್ 2025, 5:03 IST