ಆಲಮಟ್ಟಿ | ಬಡ ಕುಟುಂಬಗಳಿಗೆ ನಿವೇಶನ ನೀಡಿ: ಎಸ್.ಕೆ. ಬೆಳ್ಳುಬ್ಬಿ
SK Bellubbi: ಕೊಲ್ಹಾರ ಪುನರ್ವಸತಿ ಕೇಂದ್ರದಲ್ಲಿ ನಿರಾಶ್ರಿತ ಬಡ ಕುಟುಂಬಗಳಿಗೆ ಆಶ್ರಯ ಒದಗಿಸಬೇಕು ಎಂದು ಆಗ್ರಹಿಸಿ ಮಾಜಿ ಸಚಿವ ಎಸ್.ಕೆ. ಬೆಳ್ಳುಬ್ಬಿ ನೇತೃತ್ವದಲ್ಲಿ ಕೊಲ್ಹಾರ ಭಾಗದ ಜನರು ಯುಕೆಪಿ ಅಧಿಕಾರಿಗಳಿಗೆ ಸೋಮವಾರ ಮನವಿ ಸಲ್ಲಿಸಿದರು.Last Updated 17 ಫೆಬ್ರುವರಿ 2026, 2:22 IST