ಶುಕ್ರವಾರ, 19 ಡಿಸೆಂಬರ್ 2025
ಪದಬಂಧ
ಕಾರ್ಟೂನ್
ಆರೋಗ್ಯ
ಪಾಡ್ಕಾಸ್ಟ್
ಭಾನುವಾರ
ಇ-ಪೇಪರ್
ಮಹಿಳೆ
ಹೊರನಾಡ ಕನ್ನಡಿಗರು
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಜ್ಯೋತಿಷ್ಯ
ಸಿನಿಮಾ
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಬಜೆಟ್ 2025
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ವೆಬ್ ಎಕ್ಸ್ಕ್ಲೂಸಿವ್
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
Sign in
ನಿಮ್ಮ ಜಿಲ್ಲೆ
ಸುದ್ದಿ
ಜ್ಯೋತಿಷ್ಯ
ಸಿನಿಮಾ
ಅಭಿಮತ
ಕ್ರೀಡೆ
ವಾಣಿಜ್ಯ
ವೆಬ್ ಎಕ್ಸ್ಕ್ಲೂಸಿವ್
ತಂತ್ರಜ್ಞಾನ
ಕಲೆ-ಸಾಹಿತ್ಯ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಆಹಾರ
ಆರೋಗ್ಯ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ವಿಜಯಪುರ
ADVERTISEMENT
ಯುವ ವೈದ್ಯರಿಗೆ ಸಹಾನುಭೂತಿ, ಕರುಣೆ ಮುಖ್ಯ: ಡಾ. ಎಂ. ಕೆ. ರಮೇಶ
ವಿಜಯಪುರದ ಬಿ. ಎಲ್. ಡಿ. ಡೀಮ್ಡ್ ವಿಶ್ವವಿದ್ಯಾಲಯದ 13ನೇ ಘಟಿಕೋತ್ಸವ
Last Updated 19 ಡಿಸೆಂಬರ್ 2025, 13:06 IST
ಸೋಲಾಪುರ: 2ನೇ ದಿನವೂ ಮುಂದುವರಿದ ನೌಕರರ ಮುಷ್ಕರ
Revenue Dept Strike: ಕಂದಾಯ ಸಚಿವರ ನೀತಿಗಳ ವಿರುದ್ಧ ಸೋಲಾಪುರದಲ್ಲಿ ಕಂದಾಯ ಇಲಾಖೆ ಅಧಿಕಾರಿಗಳು ಮತ್ತು ನೌಕರರ ಮುಷ್ಕರ 2ನೇ ದಿನವೂ ಮುಂದುವರಿದಿದ್ದು, ಜನಸಾಮಾನ್ಯರ ಸರ್ಕಾರಿ ಕೆಲಸಗಳು ಸ್ಥಗಿತಗೊಂಡಿವೆ.
Last Updated 19 ಡಿಸೆಂಬರ್ 2025, 7:28 IST
ಬಸವಧರ್ಮ ವಿಶ್ವ ಧರ್ಮವಾಗಬೇಕು: ಪ್ರೊ ಎಂ.ಬಿ.ರೆಬಿನಾಳ
ಧರೆಪ್ಪ, ಬಸಮ್ಮ ಐಹೊಳ್ಳಿ ದಂಪತಿ ಸ್ಮಾರಣಾರ್ಥ ದತ್ತಿ ಉಪನ್ಯಾಸ
Last Updated 19 ಡಿಸೆಂಬರ್ 2025, 5:32 IST
ಆಲಮಟ್ಟಿಗೆ ರೈಲ್ವೆ ಡಬಲ್ ಧಮಾಕಾ: ಚಿಗುರೊಡೆದ ದಶಕಗಳ ಕನಸು
ಆಲಮಟ್ಟಿ - ಕುಷ್ಟಗಿ ನೂತನ ರೈಲು ಮಾರ್ಗಕ್ಕೆ ಡಿಪಿಆರ್, ಆಲಮಟ್ಟಿ-ಯಾದಗಿರಿ ನೂತನ ಮಾರ್ಗಕ್ಕೆ ಸಮೀಕ್ಷೆಗೆ ಟೆಂಡರ್
Last Updated 19 ಡಿಸೆಂಬರ್ 2025, 5:31 IST
ಎಳ್ಳು ಅಮಾವಾಸ್ಯೆ: ಭೂತಾಯಿಗೆ ಚೆರಗ ಚೆಲ್ಲುವ ಸಂಭ್ರಮ
Farmers Festival: ಹೊಸ ಬಟ್ಟೆ ತೊಟ್ಟು, ಬಿದಿರಿನ ಬುಟ್ಟಿಗಳಲ್ಲಿ ತಹರೇವಾರಿ ಭಕ್ಷ್ಯ ಭೋಜನಗಳನ್ನು ತುಂಬಿಕೊಂಡು ಎತ್ತಿನ ಗಾಡಿ ಹಾಗೂ ಟ್ಯ್ರಾಕ್ಟರ್ ಮತ್ತು ಜಿಪ್, ಬೈಕ್ ವಾಹನಗಳಲ್ಲಿ ಮಹಿಳೆಯರು ತಲೆಯ ಮೇಲೆ ಬುಟ್ಟಿಗಳನ್ನು ಹೊತ್ತುಕೊಂಡು ಹೊಲದ ಕಡೆಗೆ ಹೋಗುತ್ತಿದ್ದಾರೆ.
Last Updated 19 ಡಿಸೆಂಬರ್ 2025, 5:28 IST
ವಿಜಯಪುರ | ದರ ಕುಸಿತ: ರಸ್ತೆಗೆ ಉಳ್ಳಾಗಡ್ಡಿ ಸುರಿದು ರೈತರ ಪ್ರತಿಭಟನೆ
Onion Farmers Protest: ಬಸವನಬಾಗೇವಾಡಿ : ಪಟ್ಟಣದ ಎಪಿಎಂಸಿಯಲ್ಲಿ ಉಳ್ಳಾಗಡ್ಡಿ ದರ ಕುಸಿತಕ್ಕೆ ಆಕ್ರೋಶಗೊಂಡ ನೂರಾರು ರೈತರು ಗುರುವಾರ ಎಪಿಎಂಸಿ ಮುಂಭಾಗದಲ್ಲಿರುವ ರಾಜ್ಯ ಹೆದ್ದಾರಿ ಮೇಲೆ ಉಳ್ಳಾಗಡ್ಡಿ ಸುರಿದು ರಸ್ತೆ ತಡೆ ನಡೆಸಿ ದಿಢೀರ್ ಪ್ರತಿಭಟನೆ ನಡೆಸಿದರು.
Last Updated 19 ಡಿಸೆಂಬರ್ 2025, 5:25 IST
ವಿಜಯಪುರ: ಇಗ್ನೋ ಪ್ರವೇಶಾತಿಗೆ ಅರ್ಜಿ ಆಹ್ವಾನ
Distance Education: ವಿಜಯಪುರ: ಇಂದಿರಾ ಗಾಂಧಿ ರಾಷ್ಟ್ರೀಯ ಮುಕ್ತ ವಿಶ್ವ ವಿದ್ಯಾಲಯವು ಪದವಿ, ಸ್ನಾತಕ ಕೋರ್ಸ್ಗಳು ಹಾಗೂ ಡಿಪ್ಲೋಮಾ ಕೋರ್ಸ್ಗಳಿಗೆ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಜನವರಿ 31 ಕೊನೆಯ ದಿನವಾಗಿದೆ. ಆಸಕ್ತ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.
Last Updated 19 ಡಿಸೆಂಬರ್ 2025, 5:23 IST
ADVERTISEMENT
ವಿಜಯಪುರದಲ್ಲಿ ಬಿಜೆಪಿ ಕಚೇರಿಗೆ ಕಾಂಗ್ರೆಸ್ ಕಾರ್ಯಕರ್ತರಿಂದ ಮುತ್ತಿಗೆ ಯತ್ನ
Congress Protest: ವಿಜಯಪುರ: ‘ನ್ಯಾಷನಲ್ ಹೆರಾಲ್ಡ್’ ಪ್ರಕರಣವನ್ನು ದೆಹಲಿ ಕೋರ್ಟ್ ವಜಾಗೊಳಿಸಿ ಇದೊಂದು ಪಿತೂರಿ ಹಾಗೂ ದ್ವೇಷ ರಾಜಕಾರಣದ ಪ್ರಕರಣ ಎಂದು ಸಾಬೀತಾದ ಹಿನ್ನೆಲೆಯಲ್ಲಿ ವಿಜಯಪುರ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಜಿಲ್ಲಾ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು.
Last Updated 18 ಡಿಸೆಂಬರ್ 2025, 12:53 IST
ಮುದ್ದೇಬಿಹಾಳ: ಬಾಲಾಜಿ ಸಕ್ಕರೆ ಕಾರ್ಖಾನೆಗೆ ಡಿ.ಸಿ ಭೇಟಿ, ಪರಿಶೀಲನೆ
ಕಬ್ಬಿನ ತೂಕದಲ್ಲಿ ಪಾರದರ್ಶಕತೆ, ಕಾಲಮಿತಿಯಲ್ಲಿ ಬಿಲ್ ಪಾವತಿಗೆ ಸೂಚನೆ
Last Updated 18 ಡಿಸೆಂಬರ್ 2025, 4:04 IST
ಎಸ್ಎಸ್ಎಲ್ಸಿ ಫಲಿತಾಂಶ ಸುಧಾರಣೆಗೆ ಶ್ರಮಿಸಿ: ಪ್ರಕಾಶ ನಿಟ್ಟಾಲಿ
Education Strategy: ವಿಜಯಪುರದಲ್ಲಿ ನಡೆದ ಕಾರ್ಯಾಗಾರದಲ್ಲಿ ಪ್ರೌಢಶಾಲಾ ಮಂಡಳಿ ಅಧ್ಯಕ್ಷ ಪ್ರಕಾಶ ನಿಟ್ಟಾಲಿ ಅವರು ಮುಂದಿನ ಮೂರು ತಿಂಗಳು SSLC ಫಲಿತಾಂಶ ಸುಧಾರಣೆಗೆ ಶಿಕ್ಷಕರು ತಾಳ್ಮೆ ಮತ್ತು ಸಮನ್ವಯದಿಂದ ಕಾರ್ಯನಿರ್ವಹಿಸಬೇಕೆಂದು ಕರೆ ನೀಡಿದರು.
Last Updated 18 ಡಿಸೆಂಬರ್ 2025, 4:03 IST
ADVERTISEMENT
<
1
2
...
1000
>
ADVERTISEMENT
ADVERTISEMENT