ಚುಸಾಪ ಜಿಲ್ಲಾ ಘಟಕದ ಅಧ್ಯಕ್ಷ ಬಂಡೆಪ್ಪ ತೇಲಿ ಮಾತನಾಡಿ, ‘ನಾಲ್ಕು ತಿಂಗಳ ಹಿಂದೆ ಚುಸಾಪ ಜಿಲ್ಲಾ ಘಟಕ ಸ್ಥಾಪನೆಯಾಗಿದ್ದು, ತಾಲ್ಲೂಕುಗಳ ಪೈಕಿ ಮುದ್ದೇಬಿಹಾಳದ ನಂತರ ಕೊಲ್ಹಾರ ತಾಲೂಕು ಘಟಕ ಉದ್ಘಾಟನೆಯಾಗಿದೆ. ಮಾರ್ಚ್ ತಿಂಗಳೊಳಗೆ ಎಲ್ಲಾ ತಾಲ್ಲೂಕು ಘಟಕಗಳನ್ನು ರಚಿಸಿ, ಮಾರ್ಚ್ ಅಥವಾ- ಏಪ್ರಿಲ್ನಲ್ಲಿ ಜಿಲ್ಲಾ ಸಮಾವೇಶ ಆಯೋಜಿಸುವ ಉದ್ದೇಶವಿದೆ’ ಎಂದು ತಿಳಿಸಿದರು.