ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಸಂಗಮೇಶ ಟಿ. ಚೂರಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮೋಹನ ಕುಲಕರ್ಣಿ, ಚಿಲ್ಡ್ರನ್ ಆಫ್ ಇಂಡಿಯಾ ಫೌಂಡೇಶನ್ ನ 'ಸಿ' ಗುಡ್ ಯೋಜನೆಯ ಜಿಲ್ಲಾ ಸಂಯೋಜಕಿ ಶಾಂತಾ ಮ.ಬೇಲಾಳ, ಜಿಲ್ಲಾ ಕಾನಿಪ ಸಂಘದ ಸಲಹಾ ಸಮಿತಿ ಸದಸ್ಯ ದೇವೇಂದ್ರ ಹೆಳವರ, ಜಿಲ್ಲಾ ಉಪಾಧ್ಯಕ್ಷ ಫಿರೋಜ್ ರೋಜಿನದಾರ, ಕಾರ್ಯದರ್ಶಿ ಅವಿನಾಶ ಬಿದರಿ, ಖಜಾಂಚಿ ರಾಹುಲ ಆಪ್ಟೆ, ದೀಪಕ್ ಶಿಂತ್ರೆ, ರಾಜ್ಯ ಕಾರ್ಯಕಾರಿ ಸಮಿತಿ ನಾಮನಿರ್ದೇಶಿತ ಸದಸ್ಯ ಕೆ.ಕೆ.ಕುಲಕರ್ಣಿ ಇದ್ದರು.