ಡಿವೈಎಸ್ಪಿ ಈ.ಶಾಂತವೀರ, ಸಿಪಿಐ ಆನಂದ ವಾಗ್ಮೋಡೆ, ಪಿಎಸ್ಸೈಗಳಾದ ಶಿವಾಜಿ ಪವಾರ ಹಾಗೂ ಗಂಗು ಜಿ.ಬಿರಾದಾರ, ಎಎಸೈ ರಂಗಪ್ಪ ಬಂಗಿ, ಅಶೋಕ ನಾಯ್ಕೋಡಿ, ಗುರಪ್ಪ ನಾಯಕ, ಮಡಿವಾಳಪ್ಪ ಪಟ್ಟೇದ, ಗಿರಿಮಲ್ಲಪ್ಪ ಚಲವಾದಿ, ಶಿವುಕುಮಾರ ಬಿರಾದಾರ, ಸಂಗಮೇಶ ಚಲವಾದಿ, ಶಿವಾನಂದ ಕಾರಜೋಳ, ಗುಂಡು ಗಿರಣಿವಡ್ಡರ, ಚಂದ್ರು ಹತ್ತರಕಿ ಅವರು ಈ ಪ್ರಕರಣ ಭೇದಿಸುವಲ್ಲಿ ಶ್ರಮಿಸಿದ್ದು ಅವರಿಗೆ ಪ್ರಶಂಸಾ ಪತ್ರದೊಂದಿಗೆ ನಗದು ಬಹುಮಾನ ನೀಡಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅನುಪಮ ಅಗರವಾಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.