ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶ್ರೀಹರಿ ಗೊಳಸಂಗಿ, ಜಿಲ್ಲಾ ಹಾಗೂ ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಸದಾನಂದ ನಾಯಕ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಬಸವರಾಜ ಜಿರಾಳೆ, ಪಾಲಿಕೆ ಮಾಜಿ ಸದಸ್ಯರಾದ ಎಂ.ಎಸ್.ಕರಡಿ, ರಾಹುಲ್ ಜಾಧವ್, ಡಾ. ಬಾಲಕೃಷ್ಣ, ಡಾ.ಜನ್ನತ್, ಡಾ.ಜಯಶ್ರೀ ಮಸಳಿ, ಚಂದ್ರು ಚೌಧರಿ, ಸಂತೋಷ ತಳಕೇರಿ, ಶಿವರುದ್ರ ಬಾಗಲಕೋಟ, ಡಾ.ಮಹೇಶ ಕರಿಗೌಡರ, ಕೃಷ್ಣಾ ಗುನಾಳಕರ, ಮಹೇಶ ಪಾಟೀಲ, ವೇಣುಗೋಪಾಲ ಜೋಶಿ, ದತ್ತಾ ಗೊಲಾಂಡೆ, ಪ್ರಕಾಶ ಚವ್ಹಾಣ, ರಾಜಶೇಖರ ಭಜಂತ್ರಿ, ನಾಗರಾಜ ಮುಳವಾಡ ಉಪಸ್ಥಿತರಿದ್ದರು.