ಇ-ಲೋಕ್ ಅದಾಲತ್ನಲ್ಲಿ ವಿಜಯಪುರ ಜಿಲ್ಲೆಯ ಎಲ್ಲ ತಾಲ್ಲೂಕು ಹಾಗೂ ಜಿಲ್ಲಾ ಕೇಂದ್ರಗಳಲ್ಲಿ ರಾಜಿಗೆ ಒಳಪಡಬಹುದಾದ ಎಲ್ಲ ಕ್ರಿಮಿನಲ್ ಪ್ರಕರಣಗಳನ್ನು ವರ್ಗಾವಣೆಗಳ ಮೂಲಕ ಲಿಖಿತ ಕಾಯ್ದೆಯ ಪ್ರಕರಣಗಳು, ಮೋಟಾರ್ ವಾಹನ ಅಪಘಾತದಲ್ಲಿ ಪರಿಹಾರ ಕೋರಿರುವ ಪ್ರಕರಣಗಳು, ವಿಚ್ಛೇದನವನ್ನು ಹೊರತುಪಡಿಸಿ ಇರುವ ಕೌಟುಂಬಿಕ ವ್ಯಾಜ್ಯಗಳು, ಇಬ್ಬಾಗ ಕೋರಿರುವ ದಾವೆಗಳು ಹಾಗೂ ಇತರೆ ಸಿವಿಲ್ ವ್ಯಾಜ್ಯಗಳನ್ನು ಹೈಕೋರ್ಟ್ನ ಎಸ್.ಓ.ಪಿ. ಪ್ರಕಾರ ವಿಡಿಯೊ ಕಾನ್ಫರನ್ಸ್ ಮೂಲಕ ಇತ್ಯರ್ಥಪಡಿಸಲಾಗಿದೆ ಎಂದು ತಿಳಿಸಿದರು.