ನಗರದ ವಿವಿಧ ಬಡಾವಣೆ, ಕಾಲೊನಿ, ಓಣಿಗಳಲ್ಲಿ ಪ್ರತಿಷ್ಠಾಪಿಸಿದ್ದ ಗಣಪನ ಮೂರ್ತಿಗಳನ್ನು ಸಾರ್ವಜನಿಕರುಬಾಜಾ ಭಜಂತ್ರಿ, ಡಿಜೆ ಸಂಗೀತ, ನೃತ್ಯ ವೈವಿಧ್ಯದೊಂದಿಗೆ ಸಿದ್ದೇಶ್ವರ ಗುಡಿ, ಗಾಂಧಿಚೌಕಿ, ಶಿವಾಜಿ ವೃತ್ತದ ಮೂಲಕ ಮೆರವಣಿಗೆಯಲ್ಲಿ ಕೊಂಡೊಯ್ದು ತಾಜ್ಬಾವಡಿ ಆವರಣದಲ್ಲಿ ನಿರ್ಮಿಸಿರುವ ಕೃತಕ ಹೊಂಡದಲ್ಲಿ ವಿಸರ್ಜಿಸುವ ಮೂಲಕ ಗಣಪನಿಗೆ ಭಕ್ತಿಪೂರ್ವಕ ವಿದಾಯ ಹೇಳಿದರು.