ಗುರುವಾರ, 4 ಸೆಪ್ಟೆಂಬರ್ 2025
×
ADVERTISEMENT
ADVERTISEMENT

ವಿಜಯಪುರ | ಜಿಲ್ಲಾಧಿಕಾರಿಗೆ ಮುತ್ತಿಗೆ ಯತ್ನ: ಬಂಧನ, ಬಿಡುಗಡೆ

Published : 3 ಸೆಪ್ಟೆಂಬರ್ 2025, 6:03 IST
Last Updated : 3 ಸೆಪ್ಟೆಂಬರ್ 2025, 6:03 IST
ಫಾಲೋ ಮಾಡಿ
Comments
ವಿಜಯಪುರದಲ್ಲಿ ಈಗಾಗಲೇ ಎರಡು ಖಾಸಗಿ ವೈದ್ಯಕೀಯ ಕಾಲೇಜುಗಳು ಇರುವುದರಿಂದ  ಖಾಸಗಿ ಸಹಭಾಗಿತ್ವದಲ್ಲಿ ವೈದ್ಯಕೀಯ ಕಾಲೇಜು ಸ್ಥಾಪನೆಯ ನಿರ್ಧಾರದಿಂದ ತಕ್ಷಣವೇ ಸರ್ಕಾರ ಹಿಂದೆ ಸರಿಯಬೇಕು 
- ಸಚಿನ ಕುಳಗೇರಿ, ರಾಜ್ಯ ಕಾರ್ಯದರ್ಶಿಎಬಿವಿಪಿ
ವಿಜಯಪುರಕ್ಕೆ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪಿಸಬೇಕು ಎಂದು ಆಗ್ರಹಿಸಿ ಜಿಲ್ಲಾಧಿಕಾರಿಗೆ ಮುತ್ತಿಗೆ ಹಾಕಲು ಮುಂದಾದ ಎಬಿವಿಪಿ ಕಾರ್ಯಕರನ್ನು ಮಂಗಳವಾರ ಅಂಬೇಡ್ಕರ್‌ ಸರ್ಕಲ್‌ನಲ್ಲಿ ಪೊಲೀಸರು ವಶಕ್ಕೆ ಪಡೆದರು
ವಿಜಯಪುರಕ್ಕೆ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪಿಸಬೇಕು ಎಂದು ಆಗ್ರಹಿಸಿ ಜಿಲ್ಲಾಧಿಕಾರಿಗೆ ಮುತ್ತಿಗೆ ಹಾಕಲು ಮುಂದಾದ ಎಬಿವಿಪಿ ಕಾರ್ಯಕರನ್ನು ಮಂಗಳವಾರ ಅಂಬೇಡ್ಕರ್‌ ಸರ್ಕಲ್‌ನಲ್ಲಿ ಪೊಲೀಸರು ವಶಕ್ಕೆ ಪಡೆದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT