ವಿಜಯಪುರ:ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವಿಜಯಪುರ ಮಹಾನಗರ ಘಟಕದ ಅಧ್ಯಕ್ಷರಾಗಿನಗರದ ವೇದಾಂತ ಕಾಲೇಜಿನ ಪ್ರಾಚಾರ್ಯ ಡಾ.ಶಾಂತವೀರಯ್ಯ ಮಠ ಆಯ್ಕೆಯಾಗಿದ್ದಾರೆ.
ಮಹಾನಗರ ಕಾರ್ಯದರ್ಶಿಯಾಗಿ ಕೆ.ಸಿ.ಪಿ ವಿಜ್ಞಾನ ಮಹಾವಿದ್ಯಾಲಯದಲ್ಲಿ ಬಿ.ಎಸ್ಸಿ ಅಂತಿಮ ವರ್ಷದಲ್ಲಿ ಓದುತ್ತಿರುವಸುರೇಖಾ ಕುಲಕರ್ಣಿ ಅವರು ಆಯ್ಕೆಯಾಗಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.