ಸೋಮವಾರ ಸಂಜೆ ಲಂಚವನ್ನು ತೆಗೆದುಕೊಳ್ಳುವಾಗ ವಿಜಯಪುರ ಎಸಿಬಿ ಪೊಲೀಸ್ ಠಾಣೆಯ ಡಿವೈಎಸ್ಪಿ ಮಂಜುನಾಥ ಗಂಗಲ್ ನೇತೃತ್ವದಲ್ಲಿ ಪೊಲೀಸ್ ಇನ್ಸ್ಪೆಕ್ಟರ್ ಪರಮೇಶ್ವರ ಕಮಟಗಿ, ಚಂದ್ರಕಲಾ ಹೊಸಮನಿ ಸಿಬ್ಬಂದಿಗಳಾದ ಶೇಖ್, ಕನ್ನೂರ, ಮಂಜೆ, ಕೊಟ್ಯಾಳ, ಯಾಳವಾರ, ಸಲಗೊಂಡದಾಳಿ ನಡೆಸಿ, ಲಂಚದ ಹಣದ ಸಮೇತ ಬಂಧಿಸಿದ್ದಾರೆ.