ನಿಗಮದ ಚಾಲಕರಾದ ಮುದ್ದೇಬಿಹಾಳ ಘಟಕದ ಸಿ.ಎಸ್.ಕಸಬೇಗೌಡರ, ಸಿಂದಗಿಯ ಪಿ.ಬಿ.ಕಾಂಬಳೆ, ವಿಜಯಪುರ 1ನೇ ಘಟಕದ ಎಸ್.ಎ.ಬಿರಾದಾರ, ಸಿಂದಗಿಯ ಎನ್.ಎಂ.ಮಾದರ, ತಾಳಿಕೋಟೆಯ ಕೆ.ಎಚ್.ಓಲೇಕಾರ ಹಾಗೂ ವಿಜಯಪುರ ಘಟಕ-1ರ ಎಂ.ಐ.ಸೋಲಾಪುರ ಅವರು ಚಿನ್ನದ ಪದಕ ಪಡೆದುಕೊಂಡಿದ್ದು, ಇವರ ಸಾಧನೆಗೆ ವಿಭಾಗೀಯ ನಿಯಂತ್ರಣಾಧಿಕಾರಿ ಹರ್ಷ ವ್ಯಕ್ತಪಡಿಸಿದ್ದಾರೆ.