<p><strong>ಕೊಲ್ಹಾರ: </strong>ಕಾರು ರಸ್ತೆ ಪಕ್ಕದ ಸೇತುವೆ ಗೋಡೆಗೆ ಡಿಕ್ಕಿಯಾದ ಪರಿಣಾಮ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಗ್ರಾ.ಪಂ ಚುನಾವಣೆಗೆ ಸ್ಪರ್ಧಿಸಿರುವ ಅಭ್ಯರ್ಥಿ ಸೇರಿ ಇಬ್ಬರು ಗಾಯಗೊಂಡ ಘಟನೆ ತಾಲ್ಲೂಕಿನ ಕೂಡಗಿ ತಾಂಡಾ ಬಳಿ ಬುಧವಾರ ಸಂಭವಿಸಿದೆ.</p>.<p>ತಾಲ್ಲೂಕಿನ ತಳೇವಾಡ ಗ್ರಾ.ಪಂ 4ನೇ ವಾರ್ಡಿನಲ್ಲಿ ಚುನಾವಣೆಗೆ ಸ್ಪರ್ಧಿಸಿರುವ ಅಭ್ಯರ್ಥಿ ಸಿದಪ್ಪ ಬಮರಡ್ಡಿ ಹಾಗೂ ಬಾಬು ಬೆಲ್ಲದ ಗಾಯಗೊಂಡವರು. ಇಬ್ಬರು ಬುಧವಾರ ಮಧ್ಯಾಹ್ನ ತಳೇವಾಡ ಸಮೀಪದ ಕೂಡಗಿ ತಾಂಡಾ ಬಳಿ ಕಾರಿನಲ್ಲಿ ತೆರಳುವ ವೇಳೆ ಈ ಅಪಘಾತ ಸಂಭವಿಸಿದೆ. ಗಾಯಾಳುಗಳನ್ನು ವಿಜಯಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಲ್ಹಾರ: </strong>ಕಾರು ರಸ್ತೆ ಪಕ್ಕದ ಸೇತುವೆ ಗೋಡೆಗೆ ಡಿಕ್ಕಿಯಾದ ಪರಿಣಾಮ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಗ್ರಾ.ಪಂ ಚುನಾವಣೆಗೆ ಸ್ಪರ್ಧಿಸಿರುವ ಅಭ್ಯರ್ಥಿ ಸೇರಿ ಇಬ್ಬರು ಗಾಯಗೊಂಡ ಘಟನೆ ತಾಲ್ಲೂಕಿನ ಕೂಡಗಿ ತಾಂಡಾ ಬಳಿ ಬುಧವಾರ ಸಂಭವಿಸಿದೆ.</p>.<p>ತಾಲ್ಲೂಕಿನ ತಳೇವಾಡ ಗ್ರಾ.ಪಂ 4ನೇ ವಾರ್ಡಿನಲ್ಲಿ ಚುನಾವಣೆಗೆ ಸ್ಪರ್ಧಿಸಿರುವ ಅಭ್ಯರ್ಥಿ ಸಿದಪ್ಪ ಬಮರಡ್ಡಿ ಹಾಗೂ ಬಾಬು ಬೆಲ್ಲದ ಗಾಯಗೊಂಡವರು. ಇಬ್ಬರು ಬುಧವಾರ ಮಧ್ಯಾಹ್ನ ತಳೇವಾಡ ಸಮೀಪದ ಕೂಡಗಿ ತಾಂಡಾ ಬಳಿ ಕಾರಿನಲ್ಲಿ ತೆರಳುವ ವೇಳೆ ಈ ಅಪಘಾತ ಸಂಭವಿಸಿದೆ. ಗಾಯಾಳುಗಳನ್ನು ವಿಜಯಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>