ಕನ್ನಡ ಸಂಘಟನೆಗಳ ಪ್ರಮುಖರಾದ ಬಿ.ಬಿ.ಲಮಾಣಿ, ಪಾಂಡು ರಾಠೋಡ, ಸಂದೀಪ, ವಿನೋದ, ಅಭಿನವ ದೇವಾನಂದ ಚವ್ಹಾಣ, ರವಿ ಚವ್ಹಾಣ, ಕರಿಬಸಪ್ಪ ಬೂದಿಹಾಳ, ಚಿದಾನಂದ ಗುಡ್ಡದ, ಎಸ್.ಪಿ.ಲೋಗಾವಿ, ಕಿರಣಕುಮಾರ್ ಸೇರಿದಂತೆ ವಿವಿಧ ಕನ್ನಡಪರ ಸಂಘಟನೆಯ ಪದಾಧಿಕಾರಿಗಳು ಕಾರ್ಯಕರ್ತರು, ಸಾರ್ವಜನಿಕರುಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.