ನಿವೃತ್ತ ಪೊಲೀಸ್ ಅಧಿಕಾರಿ ಸುಭಾಸ ಗುಡಿಮನಿ, ಎಐಸಿಸಿ ಸದಸ್ಯೆ ಶ್ರೀದೇವಿ ಉತ್ಲಾಸರ, ಜೆಡಿಎಸ್ ಎಸ್.ಸಿ. ಘಟಕದ ಜಿಲ್ಲಾ ಅಧ್ಯಕ್ಷ ಸಿದ್ದು ಕಾಮತ, ಕಾಂಗ್ರೆಸ್ ಎಸ್.ಸಿ. ಘಟಕದ ಅಧ್ಯಕ್ಷ ಜವನರ, ಜೆಡಿಎಸ್ ಮಹಿಳಾ ಘಟಕದ ಪ್ರಧಾನ ಕಾರ್ಯದರ್ಶಿ ಮಹಾದೇವಿ ತಳಕೇರಿ, ಬಿ.ಎಸ್.ಬ್ಯಾಳಿ, ಬಿ.ಎಂ.ಹಳ್ಳದಮನಿ, ವಸಂತ ಹೊನಮೊಡೆ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.