ಬೆಳೆಹಾನಿ ಪರಿಶೀಲನೆ ತಂಡದಲ್ಲಿ ಕೃಷಿ ಸಂಶೋಧನಾ ಕೇಂದ್ರದ ಸಹಾಯಕ ನಿರ್ದೇಶಕ ಡಾ.ಅಶೋಕ ಸಜ್ಜನ, ಸಸ್ಯರೋಗ ಶಾಸ್ತ್ರಜ್ಞ ಡಾ.ಎಸ್.ಎಂ.ವಸ್ತ್ರದ, ತಳಿ ಶಾಸ್ತ್ರಜ್ಞ ಡಾ.ಎಂ.ಡಿ.ಪಾಟೀಲ, ಜಿಲ್ಲಾ ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಡಾ. ರಾಜಶೇಖರ ವಿಲಿಯಮ್ಸ್, ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕ ರೇವಣೆಪ್ಪ ಮನಗೂಳಿ, ಗಣ್ಯರಾದ ಸೋಮನಗೌಡ ಬಿರಾದಾರ, ಮಲಕೇಂದ್ರಗೌಡ ಪಾಟೀಲ, ಬಸವರಾಜ ಗುಳಬಾಳ, ಜಗದೀಶ ಪಂಪಣ್ಣವರ್, ಅಪ್ಪಣ್ಣ ಧನ್ನೂರ ಮತ್ತಿತರರು ಪಾಲ್ಗೊಂಡಿದ್ದರು.