ಬುಧವಾರ, 9 ಜುಲೈ 2025
×
ADVERTISEMENT
ADVERTISEMENT

ಮುದ್ದೇಬಿಹಾಳ: ಅಂಬೇಡ್ಕರ್ ಸಮುದಾಯ ಭವನ ಅವ್ಯವಸ್ಥೆ

ನಿರ್ವಹಣೆಯಲ್ಲಿ ಅಧಿಕಾರಿಗಳ ನಿರ್ಲಕ್ಷ್ಯ– ಆರೋಪ
ಶಂಕರ ಈ.ಹೆಬ್ಬಾಳ
Published : 10 ಜೂನ್ 2025, 5:10 IST
Last Updated : 10 ಜೂನ್ 2025, 5:10 IST
ಫಾಲೋ ಮಾಡಿ
Comments
ಡಾ.ಬಿ.ಆರ್.ಅಂಬೇಡ್ಕರ್‌ ಸಭಾಭವನ ಬಡ ಮಧ್ಯಮ ವರ್ಗದವರಿಗೆ ಕಾರ್ಯಕ್ರಮ ಮದುವೆ ಸಭೆ ಸಮಾರಂಭ ಮಾಡಲು ಅನುಕೂಲವಾಗಿದೆ. ಆದರೆ ಮೂಲಸೌಕರ್ಯಗಳನ್ನು ಕಲ್ಪಿಸುವ ಕೆಲಸ ಪುರಸಭೆಯವರು ಮಾಡಬೇಕು.
- ಲಕ್ಷ್ಮಣ ವಾಲಿಕಾರ, ವಾಲ್ಮೀಕಿ ಸಮಾಜದ ಮುಖಂಡ
ಅಂಬೇಡ್ಕರ್ ಸಭಾಭವನದಲ್ಲಿ ಪ್ರತಿಧ್ವನಿಸುವ ಸಮಸ್ಯೆಗೆ ತಜ್ಞರನ್ನು ಸಂಪರ್ಕಿಸಿದ್ದೇವೆ. ಮೂಲಸೌಕರ್ಯ ಸುಧಾರಣೆಗೆ ಆದ್ಯತೆ ನೀಡಲಾಗುವುದು.
- ಮಲ್ಲನಗೌಡ ಬಿರಾದಾರ, ಮುಖ್ಯಾಧಿಕಾರಿ ಪುರಸಭೆ
ಅಂಬೇಡ್ಕರ್ ಸಭಾಭವನ ಸ್ವಚ್ಛತೆಯಿಂದ ಇಲ್ಲ ಎಂಬುದು ನನ್ನ ಗಮನಕ್ಕೂ ಬಂದಿದೆ. ಮೂಲಸೌಕರ್ಯ ಕಲ್ಪಿಸಲಾಗುವುದು. ಖಾಸಗಿಯವರಿಗೆ ನಿರ್ವಹಣೆಯ ಜವಾಬ್ದಾರಿ ನೀಡಿ ಅಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳಲಾಗುವುದು.
- ಮಹೆಬೂಬ ಗೊಳಸಂಗಿ ಪುರಸಭೆ ಅಧ್ಯಕ್ಷ
ಮುದ್ದೇಬಿಹಾಳದ ಅಂಬೇಡ್ಕರ್ ಭವನದಲ್ಲಿ ಶೌಚಗೃಹದ ಅವ್ಯವಸ್ಥೆ 
ಮುದ್ದೇಬಿಹಾಳದ ಅಂಬೇಡ್ಕರ್ ಭವನದಲ್ಲಿ ಶೌಚಗೃಹದ ಅವ್ಯವಸ್ಥೆ 
ಮುದ್ದೇಬಿಹಾಳ ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಕೆಟ್ಟು ಒಡೆದಿರುವ ಅಲಂಕಾರಿಕ ಬಲ್ಬಗಳು.
ಮುದ್ದೇಬಿಹಾಳ ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಕೆಟ್ಟು ಒಡೆದಿರುವ ಅಲಂಕಾರಿಕ ಬಲ್ಬಗಳು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT