ಕಾಯ್ದೆಗೆ ಕಾರ್ಮಿಕ ವಿರೋಧಿ ಆಶಯಗಳೊಂದಿಗೆ ತಿದ್ದುಪಡಿ ಮಾಡುತ್ತಿಲ್ಲ. ಬದಲಿಗೆ ನಮ್ಮಲ್ಲಿನ ಕಾರ್ಖಾನೆಗಳು ಬೇರೆ ರಾಜ್ಯಗಳಿಗೆ ಹೋಗದಂತೆ ತಡೆದು ಯುವಕರಿಗೆ ಇಲ್ಲಿಯೇ ಹೆಚ್ಚಿನ ಉದ್ಯೋಗಾವಕಾಶ ಕಲ್ಪಿಸಬೇಕಿದೆ. ಹೀಗಾಗಿಇದರಲ್ಲಿ ಕಾರ್ಖಾನೆ ಮಾಲೀಕರು ಹಾಗೂ ಕಾರ್ಮಿಕರು ಇಬ್ಬರ ಹಿತವೂ ಅಡಗಿದೆ. ಇದು ಕಾರ್ಮಿಕ ವಿರೋಧಿ ಧೋರಣೆ ಅಲ್ಲ ಎಂದು ಸ್ಪಷ್ಟಪಡಿಸಿದರು.