<p><strong>ಆಲಮೇಲ</strong>: ಸಮೀಪದ ಕುರಬತಹಳ್ಳಿ ಗ್ರಾಮದಲ್ಲಿ ಬುಧವಾರ ರಾತ್ರಿ ಹಳ್ಳ ದಾಟುವಾಗ ಕೊಚ್ಚಿ ಹೋಗಿರುವರೈತ ಬಸವಂತಪ್ಪ ಅಂಬಾಗೋಳ ಪತ್ತೆ ಕಾರ್ಯಾಚರಣೆ ಶುಕ್ರವಾರ ದಿನಪೂರ್ತಿ ನಡೆಯಿತು.</p>.<p>ಗುರುವಾರ ಬೆಳಿಗ್ಗೆಯಿಂದ ಶುಕ್ರವಾರ ರಾತ್ರಿವರೆಗೂ ಅಗ್ನಿಶಾಮಕ ದಳದ ಸಿಬ್ಬಂದಿ, ಸ್ಥಳೀಯ ಈಜುಗಾರರು ಸತತವಾಗಿ ಶೋಧಾ ಕಾರ್ಯಾಚಾರಣೆ ಮಾಡುತ್ತಿದ್ದು, ಯಾವುದೇ ಸುಳಿವು ಲಭಿಸಲಿಲ್ಲ.</p>.<p>ಎರಡು ದಿನವಾದರೂ ರೈತನ ಸುಳಿವು ಸಿಗದೇ ಇರುವುದರಿಂದಕುಟುಂಬದವರು ಆತಂಕಕೊಳಗಾಗಿದ್ದಾರೆ.</p>.<p>ಸಿಂದಗಿ ತಹಶೀಲ್ದಾರ್ ಸೇರಿದಂತೆ ಕಂದಾಯ ಇಲಾಖೆಯ ಅಧಿಕಾರಿಗಳಉಸ್ತುವಾರಿಯಲ್ಲಿ ಪತ್ತೆ ಕಾರ್ಯಾಚರಣೆ ನಡೆದಿದೆ ಪೊಲೀಸ್ ಇನ್ಸ್ಪೆಕ್ಟರ್ ಸುರೇಶ ಗಡ್ಡಿ ಹೇಳಿದರು.</p>.<p>ತಾರಾಪುರ ಗ್ರಾಮದ ಭೀಮಾ ಹಿನ್ನೀರಿನಲ್ಲೂ ಶೋಧ ನಡೆದಿದ್ದು, ನುರಿತ ಮೀನುಗಾರರ ತಂಡವು ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ ಎಂದು ಕಂದಾಯ ಅಧಿಕಾರಿ ಅತ್ತಾರ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಆಲಮೇಲ</strong>: ಸಮೀಪದ ಕುರಬತಹಳ್ಳಿ ಗ್ರಾಮದಲ್ಲಿ ಬುಧವಾರ ರಾತ್ರಿ ಹಳ್ಳ ದಾಟುವಾಗ ಕೊಚ್ಚಿ ಹೋಗಿರುವರೈತ ಬಸವಂತಪ್ಪ ಅಂಬಾಗೋಳ ಪತ್ತೆ ಕಾರ್ಯಾಚರಣೆ ಶುಕ್ರವಾರ ದಿನಪೂರ್ತಿ ನಡೆಯಿತು.</p>.<p>ಗುರುವಾರ ಬೆಳಿಗ್ಗೆಯಿಂದ ಶುಕ್ರವಾರ ರಾತ್ರಿವರೆಗೂ ಅಗ್ನಿಶಾಮಕ ದಳದ ಸಿಬ್ಬಂದಿ, ಸ್ಥಳೀಯ ಈಜುಗಾರರು ಸತತವಾಗಿ ಶೋಧಾ ಕಾರ್ಯಾಚಾರಣೆ ಮಾಡುತ್ತಿದ್ದು, ಯಾವುದೇ ಸುಳಿವು ಲಭಿಸಲಿಲ್ಲ.</p>.<p>ಎರಡು ದಿನವಾದರೂ ರೈತನ ಸುಳಿವು ಸಿಗದೇ ಇರುವುದರಿಂದಕುಟುಂಬದವರು ಆತಂಕಕೊಳಗಾಗಿದ್ದಾರೆ.</p>.<p>ಸಿಂದಗಿ ತಹಶೀಲ್ದಾರ್ ಸೇರಿದಂತೆ ಕಂದಾಯ ಇಲಾಖೆಯ ಅಧಿಕಾರಿಗಳಉಸ್ತುವಾರಿಯಲ್ಲಿ ಪತ್ತೆ ಕಾರ್ಯಾಚರಣೆ ನಡೆದಿದೆ ಪೊಲೀಸ್ ಇನ್ಸ್ಪೆಕ್ಟರ್ ಸುರೇಶ ಗಡ್ಡಿ ಹೇಳಿದರು.</p>.<p>ತಾರಾಪುರ ಗ್ರಾಮದ ಭೀಮಾ ಹಿನ್ನೀರಿನಲ್ಲೂ ಶೋಧ ನಡೆದಿದ್ದು, ನುರಿತ ಮೀನುಗಾರರ ತಂಡವು ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ ಎಂದು ಕಂದಾಯ ಅಧಿಕಾರಿ ಅತ್ತಾರ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>