<p><strong>ವಿಜಯಪುರ:</strong> 2025ನೇ ಸಾಲಿನಲ್ಲಿ ಜಿಲ್ಲೆಗೆ ನಿಗದಿಪಡಿಸಿದ ಗುರಿಗಿಂತ ಅತಿ ಹೆಚ್ಚು ಸಶಸ್ತ್ರ ಪಡೆಗಳ ಧ್ವಜ ನಿಧಿ ಸಂಗ್ರಹ ಮಾಡಿದ ಹೆಗ್ಗಳಿಕೆಗೆ ವಿಜಯಪುರ ಜಿಲ್ಲೆಯು ಪ್ರಶಸ್ತಿಗೆ ಭಾಜನವಾಗಿದೆ.</p>.<p>ಸಶಸ್ತ್ರ ಪಡೆಗಳ ದ್ವಜ ದಿನಾಚರಣೆ ಅಂಗವಾಗಿ ಬೆಂಗಳೂರಿನ ರಾಜಭವನದಲ್ಲಿ ಭಾನುವಾರ ನಡೆದ ಸಮಾರಂಭದಲ್ಲಿ ಆಹಾರ ಇಲಾಖೆಯ ಉಪ ನಿರ್ದೇಶಕರೂ ಆದ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕ ವಿನಯಕುಮಾರ ಪಾಟೀಲ ಅವರು ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರಿಂದ ಪ್ರಶಸ್ತಿ ಸ್ವೀಕರಿಸಿದರು.</p>.<p>ಕಳೆದ ವರ್ಷವೂ ಕೂಡಾ ವಿಜಯಪುರ ಜಿಲ್ಲೆ ಪ್ರಶಸ್ತಿಗೆ ಭಾಜನವಾಗಿತ್ತು. ಕಾರ್ಯಕ್ರಮದಲ್ಲಿ ಗೃಹ ಇಲಾಖೆ ಪ್ರಧಾನ ಕಾರ್ಯದರ್ಶಿ ಕೆ.ವಿ.ಶರತ್ಚಂದ್ರ, ಏರ್ ವೈಸ್ ಮಾರ್ಷಲ್ ಕೆ.ಎನ್. ಸಂತೋಷ (ವಿಎಸ್ಎಂ ನಿವೃತ್ತ), ಸೈನಿಕ ಕಲ್ಯಾಣ ಮತ್ತು ಪುನರವಸತಿ ಇಲಾಖೆ ನಿರ್ದೇಶಕ ಫ್ಲೈಟ್ ಲೆಫ್ಟಿನಂಟ್ ಎಂ.ಎಸ್.ಲೋಕಾಕ್ಷ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ:</strong> 2025ನೇ ಸಾಲಿನಲ್ಲಿ ಜಿಲ್ಲೆಗೆ ನಿಗದಿಪಡಿಸಿದ ಗುರಿಗಿಂತ ಅತಿ ಹೆಚ್ಚು ಸಶಸ್ತ್ರ ಪಡೆಗಳ ಧ್ವಜ ನಿಧಿ ಸಂಗ್ರಹ ಮಾಡಿದ ಹೆಗ್ಗಳಿಕೆಗೆ ವಿಜಯಪುರ ಜಿಲ್ಲೆಯು ಪ್ರಶಸ್ತಿಗೆ ಭಾಜನವಾಗಿದೆ.</p>.<p>ಸಶಸ್ತ್ರ ಪಡೆಗಳ ದ್ವಜ ದಿನಾಚರಣೆ ಅಂಗವಾಗಿ ಬೆಂಗಳೂರಿನ ರಾಜಭವನದಲ್ಲಿ ಭಾನುವಾರ ನಡೆದ ಸಮಾರಂಭದಲ್ಲಿ ಆಹಾರ ಇಲಾಖೆಯ ಉಪ ನಿರ್ದೇಶಕರೂ ಆದ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕ ವಿನಯಕುಮಾರ ಪಾಟೀಲ ಅವರು ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರಿಂದ ಪ್ರಶಸ್ತಿ ಸ್ವೀಕರಿಸಿದರು.</p>.<p>ಕಳೆದ ವರ್ಷವೂ ಕೂಡಾ ವಿಜಯಪುರ ಜಿಲ್ಲೆ ಪ್ರಶಸ್ತಿಗೆ ಭಾಜನವಾಗಿತ್ತು. ಕಾರ್ಯಕ್ರಮದಲ್ಲಿ ಗೃಹ ಇಲಾಖೆ ಪ್ರಧಾನ ಕಾರ್ಯದರ್ಶಿ ಕೆ.ವಿ.ಶರತ್ಚಂದ್ರ, ಏರ್ ವೈಸ್ ಮಾರ್ಷಲ್ ಕೆ.ಎನ್. ಸಂತೋಷ (ವಿಎಸ್ಎಂ ನಿವೃತ್ತ), ಸೈನಿಕ ಕಲ್ಯಾಣ ಮತ್ತು ಪುನರವಸತಿ ಇಲಾಖೆ ನಿರ್ದೇಶಕ ಫ್ಲೈಟ್ ಲೆಫ್ಟಿನಂಟ್ ಎಂ.ಎಸ್.ಲೋಕಾಕ್ಷ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>