ಆರೋಪಿಗಳನ್ನು ಬಂಧಿಸುವಲ್ಲಿ ಮುಖ್ಯ ಪಾತ್ರ ವಹಿಸಿದ ಬಸವನಬಾಗೇವಾಡಿ ಡಿಎಸ್ಪಿ ಶಾಂತವೀರ, ಮುದ್ದೇಬಿಹಾಳ ಸಿಪಿಐ ಆನಂದ ವಾಘಮೋಡೆ, ಪಿಎಸ್ಐ ಎಂ.ಡಿ.ಮಡ್ಡಿ, ಟಿ.ಜಿ.ನೆಲವಾಸಿ, ಸಿಬ್ಬಂದಿಗಳಾದ ಆರ್.ಎಸ್.ಪಾಟೀಲ, ಎಂ.ಎಂ.ಮಠಪತಿ, ಎಸ್.ಎಲ್. ಹತ್ತರಕಿಹಾಳ ಅವರಿಗೆ ಬಹುಮಾನ ನೀಡಲಾಗುವುದು ಎಂದು ಎಸ್.ಪಿ. ತಿಳಿಸಿದ್ದಾರೆ.