<p><strong>ಚಡಚಣ</strong>: ‘ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ನಿರಂತರ ಹೋರಾಟದ ಫಲವಾಗಿ ಸರ್ಕಾರ 7ನೇ ವೇತನ ಆಯೋಗದ ವರದಿಯನ್ನು ಯಥಾವತ್ತಾಗಿ ಜಾರಿಗೊಳಿಸಿದೆ’ ಎಂದು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಎ.ಎಸ್.ಸೊನ್ನಗಿ ಹೇಳಿದರು.</p>.<p>ಪಟ್ಟಣದ ಶಿಕ್ಷಕರ ಸೊಸಾಯಿಟಿ ಸಭಾ ಭವನದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಚಡಚಣ ಘಟಕದ ವತಿಯಿಂದ ಶನಿವಾರ ಆಯೋಜಿಸಿದ್ದ 2023-24ನೇ ಸಾಲಿನ ಸಾಮಾನ್ಯ ಸಭೆ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಶಿಕ್ಷಕರ ಸೊಸಾಯಿಟಿ ಅಧ್ಯಕ್ಷ ಎಸ್.ಎಸ್.ಪಾಟೀಲ ಮಾತನಾಡಿದರು.</p>.<p>ಅಧ್ಯಕ್ಷತೆ ವಹಿಸಿದ್ದ ಸರ್ಕಾರಿ ನೌಕರ ಸಂಘ ದ ತಾಲ್ಲೂಕು ಅಧ್ಯಕ್ಷ ಬಿ.ಎಸ್.ಮಜ್ಜಗಿ, ಸಂಘದಿಂದ ಕೈಗೊಂಡ ಚಟುವಟಿಕೆಗಳು ಹಾಗೂ ಹೋರಾಟದ ಮಾಹಿತಿ ತಿಳಿಸಿದರು.</p>.<p>ನೌಕರ ಸಂಘದ ಕಾರ್ಯದರ್ಶಿ ವಿಠ್ಠಲ ಕೋಳಿ ಪ್ರಾಸ್ತಾವಿಕವಾಗಿ ಮಾತನಾಡಿದರು.</p>.<p>ಸರ್ಕಾರಿ ನೌಕರ ಸಂಘದ ಕಾರ್ಯಕಾರಿ ಸದಸ್ಯರು, ಸದಸ್ಯರು, ರಾಜ್ಯ ಪರಿಷತ್ತು ಸದಸ್ಯರು, ಶಿಕ್ಷಕರ ಸಂಘದ ಕಾರ್ಯಕಾರಿಣಿ ಸದಸ್ಯರು, ಸದಸ್ಯರು, ಶಿಕ್ಷಕರ ಸೊಸಾಯಿಟಿಯ ನಿರ್ದೇಶಕರು ಸೇರಿದಂತೆ ಶಿಕ್ಷಕರು ಇದ್ದರು.</p>.<p>ಶಿಕ್ಷಕ ಗುರು ಜೇವೂರ ಸ್ವಾಗತಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಡಚಣ</strong>: ‘ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ನಿರಂತರ ಹೋರಾಟದ ಫಲವಾಗಿ ಸರ್ಕಾರ 7ನೇ ವೇತನ ಆಯೋಗದ ವರದಿಯನ್ನು ಯಥಾವತ್ತಾಗಿ ಜಾರಿಗೊಳಿಸಿದೆ’ ಎಂದು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಎ.ಎಸ್.ಸೊನ್ನಗಿ ಹೇಳಿದರು.</p>.<p>ಪಟ್ಟಣದ ಶಿಕ್ಷಕರ ಸೊಸಾಯಿಟಿ ಸಭಾ ಭವನದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಚಡಚಣ ಘಟಕದ ವತಿಯಿಂದ ಶನಿವಾರ ಆಯೋಜಿಸಿದ್ದ 2023-24ನೇ ಸಾಲಿನ ಸಾಮಾನ್ಯ ಸಭೆ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಶಿಕ್ಷಕರ ಸೊಸಾಯಿಟಿ ಅಧ್ಯಕ್ಷ ಎಸ್.ಎಸ್.ಪಾಟೀಲ ಮಾತನಾಡಿದರು.</p>.<p>ಅಧ್ಯಕ್ಷತೆ ವಹಿಸಿದ್ದ ಸರ್ಕಾರಿ ನೌಕರ ಸಂಘ ದ ತಾಲ್ಲೂಕು ಅಧ್ಯಕ್ಷ ಬಿ.ಎಸ್.ಮಜ್ಜಗಿ, ಸಂಘದಿಂದ ಕೈಗೊಂಡ ಚಟುವಟಿಕೆಗಳು ಹಾಗೂ ಹೋರಾಟದ ಮಾಹಿತಿ ತಿಳಿಸಿದರು.</p>.<p>ನೌಕರ ಸಂಘದ ಕಾರ್ಯದರ್ಶಿ ವಿಠ್ಠಲ ಕೋಳಿ ಪ್ರಾಸ್ತಾವಿಕವಾಗಿ ಮಾತನಾಡಿದರು.</p>.<p>ಸರ್ಕಾರಿ ನೌಕರ ಸಂಘದ ಕಾರ್ಯಕಾರಿ ಸದಸ್ಯರು, ಸದಸ್ಯರು, ರಾಜ್ಯ ಪರಿಷತ್ತು ಸದಸ್ಯರು, ಶಿಕ್ಷಕರ ಸಂಘದ ಕಾರ್ಯಕಾರಿಣಿ ಸದಸ್ಯರು, ಸದಸ್ಯರು, ಶಿಕ್ಷಕರ ಸೊಸಾಯಿಟಿಯ ನಿರ್ದೇಶಕರು ಸೇರಿದಂತೆ ಶಿಕ್ಷಕರು ಇದ್ದರು.</p>.<p>ಶಿಕ್ಷಕ ಗುರು ಜೇವೂರ ಸ್ವಾಗತಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>