ಮುದ್ದೇಬಿಹಾಳ: ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲ್ಲೂಕಿನ ದೋಟಿಹಾಳದ ಶ್ರೀ ದಯಾನಂದಪುರಿ ಕ್ರೀಡಾ, ಸಾಂಸ್ಕೃತಿಕ ಹಾಗೂ ಜಾನಪದ ಕಲಾ ಸಂಘದವರು ಕೊಡಮಾಡುವ ಪ್ರಸಕ್ತಯ ಸಾಲಿನ ದೇವಲ ಮಹರ್ಷಿ ಸದ್ಭಾವನಾ ರಾಜ್ಯ ಪ್ರಶಸ್ತಿಗೆ ವಿಜಯಪುರ ಜಿಲ್ಲಾ ದೇವಾಂಗ ಸಮಾಜದ ಅಧ್ಯಕ್ಷ, ಮುದ್ದೇಬಿಹಾಳ ತಾಲ್ಲೂಕಿನ ಬಸರಕೋಡದ ಬಸವರಾಜ ಚಿತ್ತರಗಿ ಆಯ್ಕೆಯಾಗಿದ್ದಾರೆ.