ರೈತರಾದ ಪರಸಪ್ಪ ಮಂಟೂರ, ಸುರೇಖಾ ರಜಪೂತ, ಹಣಮಂತ ಶಿರಬೂರ, ದಾದರಸಾಬ ಜೈನಾಪೂರ, ಲಾಲಸಾಬ ಮ್ಯಾಗೇರಿ, ಸೊಮಪ್ಪ ಗುಡಿಮನಿ, ಭೀಮಪ್ಪ ಮಾದರ, ಸೋಮನಿಂಗ ತಳಕಡೆ, ಚಂದಪ್ಪ ತಡಲಗಿ, ಸುರೇಶ ತಳಕೇರಿ, ಮಾಳಪ್ಪ ನಡುವಿನಮನಿ ಜುಬೇದಾ ಹಣಗಿ, ರಾಜು ರಣದೇವಿ ಹುಸೇನಸಾಬ ದೊಡಮನಿ ವಿಠ್ಠಲ ಚಲವಾದಿ ಸಿದ್ದಪ್ಪ ಹುಲಿಜಂತಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.