ರಾಜ್ಯದಲ್ಲಿಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಪಕ್ಷವನ್ನು ಮರಳಿ ಅಧಿಕಾರಕ್ಕೆ ತರಲು ಏನೆಲ್ಲ ಬದಲಾವಣೆ ಮಾಡಬೇಕು ಎಂಬುದರ ಕುರಿತುಈಗಾಗಲೇ ಎಲ್ಲ ಮಾಹಿತಿ ಸಂಗ್ರಹಿಸಲಾಗಿದೆ. ದೆಹಲಿಯಲ್ಲಿ ಒಂದು ಉನ್ನತ ಮಟ್ಟದ ಸಭೆ ಆಗಿದೆ. ಈ ಸಂಬಂಧ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಕರ್ನಾಟಕಕ್ಕೆ ಬಂದಿದ್ದಾರೆ.ಶೀಘ್ರದಲ್ಲೇಒಳ್ಳೆಯ ನಿರ್ಣಯ ಮಾಡಲಿದ್ದಾರೆ ಎಂದರು.