‘ಮರಾಠಾ ಸಮಾಜ ಹಿಂದೂ ಧರ್ಮದ ಉಳಿವಿಗಾಗಿ, ದೇಶಕ್ಕಾಗಿ ಹೋರಾಟ ನಡೆಸಿರುವ ಕ್ಷತ್ರಿಯ ಸಮಾಜವಾಗಿದೆ. ಕಾನೂನಾತ್ಮಕವಾಗಿ ಪ್ರಾಧಿಕಾರಕ್ಕೆ ಇನ್ನೂ ಹೆಚ್ಚಿನ ಸವಲತ್ತು ನೀಡಬೇಕು’ ಎಂದು ಮುಖ್ಯಮಂತ್ರಿಗೆ ಆಗ್ರಹಿಸಿದರು. ಹಿಂದೂ ಸಮಾಜ ಉಳಿಯಲು ಶಿವಾಜಿ ಮಹಾರಾಜ ಕಾರಣರಾಗಿದ್ದಾರೆ ಎಂದು ಹೇಳಿದರು. ಬೆಳಗಾವಿ ವಿಷಯದಲ್ಲಿ ಶಿವಸೇನೆ, ಅಜಿತ್ ಪವಾರ್ ಹೇಳಿಕೆಗೆ ಯಾವತ್ತೂ ನಮ್ಮ ವಿರೋಧವಿದೆ ಎಂದರು.