ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ಮಂಗಳವಾರ ಬೆಳಿಗ್ಗೆ ಆಗಮಿಸಿದ ಧಾರವಾಡದ ಭರತ ಜೈನ್ ಎಂಬ ಯುವಕ ಭಾರತ ಮಾತೆ, ಕೃಷ್ಣಾರ್ಜುನರು, ಸ್ವಾಮಿ ವಿವೇಕಾನಂದ, ಸಂಗೊಳ್ಳಿ ರಾಯಣ್ಣ, ಬಸವೇಶ್ವರ, ಅಂಬೇಡ್ಕರ್, ಅಟಲ್ ಬಿಹಾರಿ ವಾಜಪೇಯಿ, ಎಪಿಜೆ ಅಬ್ದುಲ್ ಕಲಂ, ಪ್ರಧಾನಿ ನರೇಂದ್ರ ಮೋದಿ, ಅಮಿತ್ ಷಾ, ಯಡಿಯೂರಪ್ಪ, ಜೆ.ಪಿ.ನಡ್ಡಾ, ನಳೀನಕುಮಾರ ಕಟೀಲು ಅವರ ಚಿತ್ರಗಳಿರುವ ಫಲಕದೊಂದಿಗೆ ಏಕಾಂಗಿಯಾಗಿ ಇದೇ ಫೆ.18 ರಂದು ಧಾರವಾಡದಿಂದ ಸೈಕಲ್ ಯಾತ್ರೆ ಆರಂಭಿಸಿ ಬೆಳಗಾವಿ, ಬಾಗಲಕೋಟೆ, ವಿಜಯಪುರ ಮೂಲಕ ಪಟ್ಟಣಕ್ಕೆ ಬಂದರು.