ಬಂದ್ ಹಿನ್ನೆಲೆಯಲ್ಲಿ ನಗರದಕೃಷಿ ಉತ್ಪನ್ನ ಮಾರುಕಟ್ಟೆ,ಹಣ್ಣು ಮತ್ತು ತರಕಾರಿ ಮಾರುಕಟ್ಟೆ, ಲಾಲ್ ಬಹಾದ್ದೂರ್ ಶಾಸ್ತ್ರಿ ಮಾರುಕಟ್ಟೆ ಗಳಲ್ಲಿವ್ಯಾಪಾರಸ್ಥರು, ಖರೀದಿದಾರರು ಹಾಗೂ ರೈತರು ವ್ಯಾಪಾರ, ವಹಿವಾಟು ಸಂಪೂರ್ಣ ಸ್ಥಗಿತಗೊಳಿಸಿ ಭಾರತ್ ಬಂದ್ಗೆ ಬೆಂಬಲ ನೀಡಿದ್ದು, ಮಾರುಕಟ್ಟೆ ಪ್ರದೇಶಬಿಕೊ ಎನ್ನುತ್ತಿದೆ.