ಭಾನುವಾರ, 28 ಸೆಪ್ಟೆಂಬರ್ 2025
×
ADVERTISEMENT
ADVERTISEMENT

ವಿಜಯಪುರ | ಬಿರುಸಿನ ಮಳೆ: ಭೀಮಾ ಪ್ರವಾಹ, ಜನಜೀವನ ಅಸ್ತವ್ಯಸ್ತ

ಸಂತ್ರಸ್ಥರ ಸಮಸ್ಯೆ ಆಲಿಸಿದ ಶಾಸಕ ಅಶೋಕ ಮನಗೂಳಿ, ಜಿಲ್ಲಾಧಿಕಾರಿ ಡಾ.ಆನಂದ್‌
Published : 28 ಸೆಪ್ಟೆಂಬರ್ 2025, 5:31 IST
Last Updated : 28 ಸೆಪ್ಟೆಂಬರ್ 2025, 5:31 IST
ಫಾಲೋ ಮಾಡಿ
Comments
ಆಲಮೇಲ ತಾಲ್ಲೂಕಿನ ಶಂಬೇವಾಡ ಗ್ರಾಮದಲ್ಲಿ ಭೀಮಾ ನದಿ ಪ್ರವಾಹದಲ್ಲಿ ಸಿಲುಕಿದ್ದ ಮೂವರು ಗರ್ಭಿಣಿಯರನ್ನು ಬೋಟ್ ಮುಖಾಂತರ ಕರೆತಂದು ದೇವಣಗಾಂವ ಆರೋಗ್ಯ ಉಪ ಕೇಂದ್ರಕ್ಕೆ ಸ್ಥಳಾಂತರಿಸಲಾಯಿತು
ಆಲಮೇಲ ತಾಲ್ಲೂಕಿನ ಶಂಬೇವಾಡ ಗ್ರಾಮದಲ್ಲಿ ಭೀಮಾ ನದಿ ಪ್ರವಾಹದಲ್ಲಿ ಸಿಲುಕಿದ್ದ ಮೂವರು ಗರ್ಭಿಣಿಯರನ್ನು ಬೋಟ್ ಮುಖಾಂತರ ಕರೆತಂದು ದೇವಣಗಾಂವ ಆರೋಗ್ಯ ಉಪ ಕೇಂದ್ರಕ್ಕೆ ಸ್ಥಳಾಂತರಿಸಲಾಯಿತು
ಪ್ರವಾಹಕ್ಕೊಳಗಾಗಿರುವ ಪ್ರದೇಶಗಳಲ್ಲಿ ಪರಿಹಾರ ದೊರಕಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಬೇಕು  ಈ ಕಾರ್ಯವನ್ನು ಪ್ರಥಮಾದ್ಯತೆ ಮೇಲೆ ಜಿಲ್ಲಾಡಳಿತ ಗಂಭೀರವಾಗಿ ಪರಿಗಣಿಸಿ ಪರಿಹಾರ ಕಾರ್ಯ ಕೈಗೊಳ್ಳಬೇಕು
ಅಶೋಕ ಮನಗೂಳಿ ಶಾಸಕ
ಕಾಳಜಿ ಕೇಂದ್ರಗಳಲ್ಲಿ ಅಗತ್ಯ ಸೌಲಭ್ಯಗಳನ್ನು ಒದಗಿಸಲಾಗಿದೆ. ಯಾರೂ ಸಹ ಭಯ ಪಡುವ ಅವಶ್ಯಕತೆ ಇಲ್ಲ. ಜಿಲ್ಲಾಡಳಿತ ನಿಮ್ಮ ಜೊತೆಗಿದ್ದು ಅಗತ್ಯ ಸಹಕಾರ ಒದಗಿಸಲಿದೆ  
ಡಾ.ಆನಂದ ಕೆ. ಜಿಲ್ಲಾಧಿಕಾರಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT