ಶನಿವಾರ, 27 ಮೇ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಲಮೇಲ: ಭೀಮಾ ನದಿ ಸೆಳವಿಗೆ ಸಿಲುಕಿ ಬಾಲಕ ಸಾವು

Last Updated 5 ಸೆಪ್ಟೆಂಬರ್ 2021, 15:52 IST
ಅಕ್ಷರ ಗಾತ್ರ

ವಿಜಯಪುರ: ಆಲಮೇಲ ತಾಲ್ಲೂಕಿನ ತಾರಾಪುರ ಗ್ರಾಮದಲ್ಲಿ ಭಾನುವಾರ ಸಂಜೆ ಬಾಲಕನೊಬ್ಬ ಹೊಲದಿಂದ ಮನೆಗೆ ಬರುವಾಗ ಭೀಮಾ ನದಿಯ ಸೊನ್ನಾ ಬ್ಯಾರೇಜಿನ ಹಿನ್ನೀರಿನ ಸೆಳವಿಗೆ ಸಿಲುಕಿ ಸಾವನ್ನಪ್ಪಿದ್ದಾನೆ.

ಸುದೀಪ ಗುರಪ್ಪ ವಡ್ಡರ(15) ಸಾವಿಗೀಡಾದ ಬಾಲಕ ಎಂದು ಗುರುತಿಸಲಾಗಿದೆ. ಸೆಳವಿಗೆ ಸಿಲುಕಿ ಕೊಚ್ಚಿಹೋಗಿದ್ದ ಬಾಲಕನ ಶವ ಪತ್ತೆಯಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT