ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಲಮೇಲ: ಭೀಮಾ ನದಿ ಸೆಳವಿಗೆ ಸಿಲುಕಿ ಬಾಲಕ ಸಾವು

Last Updated 5 ಸೆಪ್ಟೆಂಬರ್ 2021, 15:52 IST
ಅಕ್ಷರ ಗಾತ್ರ

ವಿಜಯಪುರ: ಆಲಮೇಲ ತಾಲ್ಲೂಕಿನ ತಾರಾಪುರ ಗ್ರಾಮದಲ್ಲಿ ಭಾನುವಾರ ಸಂಜೆ ಬಾಲಕನೊಬ್ಬ ಹೊಲದಿಂದ ಮನೆಗೆ ಬರುವಾಗ ಭೀಮಾ ನದಿಯ ಸೊನ್ನಾ ಬ್ಯಾರೇಜಿನ ಹಿನ್ನೀರಿನ ಸೆಳವಿಗೆ ಸಿಲುಕಿ ಸಾವನ್ನಪ್ಪಿದ್ದಾನೆ.

ಸುದೀಪ ಗುರಪ್ಪ ವಡ್ಡರ(15) ಸಾವಿಗೀಡಾದ ಬಾಲಕ ಎಂದು ಗುರುತಿಸಲಾಗಿದೆ. ಸೆಳವಿಗೆ ಸಿಲುಕಿ ಕೊಚ್ಚಿಹೋಗಿದ್ದ ಬಾಲಕನ ಶವ ಪತ್ತೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT