<p><strong>ನಾಲತವಾಡ: </strong>ಇಲ್ಲಿಗೆ ಸಮೀಪದ ಬಲದಿನ್ನಿ ಗ್ರಾಮದ ಸಮೀಪ ಬೈಕ್ ಸವಾರ ಆಯತಪ್ಪಿ ರಸ್ತೆ ಪಕ್ಕದ ಹಳ್ಳಕ್ಕೆ ಬಿದ್ದು ಸಾವನ್ನಪ್ಪಿದ ಘಟನೆ ನಡೆದಿದೆ.</p>.<p>ಲಿಂಗಸೂರು ತಾಲ್ಲೂಕಿನ ನಾಗಲಾಪುರ ನಿವಾಸಿ ರಮೇಶ ವಡ್ಡರ ಮೃತಪಟ್ಟವರು. ನಾಗಲಾಪುರದಿಂದ ನಾಲತವಾಡ ಮಾರ್ಗವಾಗಿ ಬಲದಿನ್ನಿಗೆ ಹೋಗುವಾಗ ದುರ್ಘಟನೆ ಸಂಭವಿಸಿದೆ.</p>.<p>ಮುದ್ದೇಬಿಹಾಳ ಪಿಎಸ್ಐ ಮಲ್ಲಪ್ಪ ಮಡ್ಡಿ ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದರು. ಮುದ್ದೇಬಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ನಾಲತವಾಡ: </strong>ಇಲ್ಲಿಗೆ ಸಮೀಪದ ಬಲದಿನ್ನಿ ಗ್ರಾಮದ ಸಮೀಪ ಬೈಕ್ ಸವಾರ ಆಯತಪ್ಪಿ ರಸ್ತೆ ಪಕ್ಕದ ಹಳ್ಳಕ್ಕೆ ಬಿದ್ದು ಸಾವನ್ನಪ್ಪಿದ ಘಟನೆ ನಡೆದಿದೆ.</p>.<p>ಲಿಂಗಸೂರು ತಾಲ್ಲೂಕಿನ ನಾಗಲಾಪುರ ನಿವಾಸಿ ರಮೇಶ ವಡ್ಡರ ಮೃತಪಟ್ಟವರು. ನಾಗಲಾಪುರದಿಂದ ನಾಲತವಾಡ ಮಾರ್ಗವಾಗಿ ಬಲದಿನ್ನಿಗೆ ಹೋಗುವಾಗ ದುರ್ಘಟನೆ ಸಂಭವಿಸಿದೆ.</p>.<p>ಮುದ್ದೇಬಿಹಾಳ ಪಿಎಸ್ಐ ಮಲ್ಲಪ್ಪ ಮಡ್ಡಿ ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದರು. ಮುದ್ದೇಬಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>